AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿ ನಾಯಿ‌ ಮರಿಯೊಂದನ್ನು ಎರಡು ದಿನಗಳಿಂದ ಮುದ್ದಾಡಿ, ಆರೈಕೆ ಮಾಡ್ತಿದೆ -ಫೋಟೋಸ್ ಇವೆ

ನಾಯಿ‌ ಮರಿಯನ್ನು ಕೋತಿಯೊಂದು ಎತ್ತಿಕೊಂಡು ಮುದ್ದಾಡಿದ ಅಪರೂಪದ ಘಟನೆ ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ನಡೆದಿದೆ.

TV9 Web
| Edited By: |

Updated on: Aug 23, 2022 | 3:05 PM

Share
ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಯಿ‌ ಮರಿಯನ್ನು ಕೋತಿ ಎತ್ತಿಕೊಂಡು ಮುದ್ದಾಡಿದೆ.

ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಯಿ‌ ಮರಿಯನ್ನು ಕೋತಿ ಎತ್ತಿಕೊಂಡು ಮುದ್ದಾಡಿದೆ.

1 / 5
ಇತ್ತೀಚಿನ ದಿನಗಳಲ್ಲಿ ಮನಕುಲಗಳಲ್ಲೇ ಜಾತಿ ಜಾತಿ ಅಂತ ಗುದ್ದಾಡುವ ಸಂದರ್ಭದಲ್ಲಿ ಈ ಕೋತಿ ನಾಯಿ‌ ಮರಿಯನ್ನು ಎರಡು ದಿನಗಳಿಂದ ಮುದ್ದಿನಿಂದ ನೋಡಿಕೊಳ್ತಾಯಿದೆ.

ಇತ್ತೀಚಿನ ದಿನಗಳಲ್ಲಿ ಮನಕುಲಗಳಲ್ಲೇ ಜಾತಿ ಜಾತಿ ಅಂತ ಗುದ್ದಾಡುವ ಸಂದರ್ಭದಲ್ಲಿ ಈ ಕೋತಿ ನಾಯಿ‌ ಮರಿಯನ್ನು ಎರಡು ದಿನಗಳಿಂದ ಮುದ್ದಿನಿಂದ ನೋಡಿಕೊಳ್ತಾಯಿದೆ.

2 / 5
ಆ ನಾಯಿ ಮರಿ ಕೂಡ ಕೋತಿಯನ್ನು ಬಿಟ್ಟು ಅಲುಗಾಡುತ್ತಿಲ್ಲ. ಕೋತಿ ನಾಯಿ‌ ಮರಿಯ ಪ್ರೀತಿಯ ಆಟ ನೋಡಿ ಜನ್ರು ಫುಲ್ ಖುಷ್ ಆಗಿದ್ದಾರೆ.

ಆ ನಾಯಿ ಮರಿ ಕೂಡ ಕೋತಿಯನ್ನು ಬಿಟ್ಟು ಅಲುಗಾಡುತ್ತಿಲ್ಲ. ಕೋತಿ ನಾಯಿ‌ ಮರಿಯ ಪ್ರೀತಿಯ ಆಟ ನೋಡಿ ಜನ್ರು ಫುಲ್ ಖುಷ್ ಆಗಿದ್ದಾರೆ.

3 / 5
ಕೋತಿ ನಾಯಿ‌ ಮರಿಯ ಅಪರೂಪದ ಘಟನೆ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

ಕೋತಿ ನಾಯಿ‌ ಮರಿಯ ಅಪರೂಪದ ಘಟನೆ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

4 / 5
ಕೋತಿ ಅಮ್ಮನಂತೆ ತನ್ನ ಮಡಿಲಲ್ಲಿ ನಾಯಿ ಮರಿಯನ್ನು ಇಟ್ಟುಕೊಂಡು ಪಾರಾಡುತ್ತಿದೆ.

ಕೋತಿ ಅಮ್ಮನಂತೆ ತನ್ನ ಮಡಿಲಲ್ಲಿ ನಾಯಿ ಮರಿಯನ್ನು ಇಟ್ಟುಕೊಂಡು ಪಾರಾಡುತ್ತಿದೆ.

5 / 5
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?