Sri Raghavendra Swamy Mutt: 33 ದಿನಗಳಲ್ಲೇ ರಾಯರ ಮಠಕ್ಕೆ ಕೋಟಿ ಕೋಟಿ ಕಾಣಿಕೆ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ತುಂಗಭದ್ರಾ ನದಿಯ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಠದ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು.

| Updated By: ಆಯೇಷಾ ಬಾನು

Updated on: Jan 30, 2024 | 11:11 AM

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ತುಂಗಭದ್ರಾ ನದಿಯ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ತುಂಗಭದ್ರಾ ನದಿಯ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೇವಲ 33 ದಿನಗಳಲ್ಲಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ.

1 / 6
ರಾಯಚೂರಿನ ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ರಾಯರ ಮಠದಲ್ಲಿ 33 ದಿನದಲ್ಲಿ 3 ಕೋಟಿ 83 ಲಕ್ಷದ 70 ಸಾವಿರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ರಾಯಚೂರಿನ ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ರಾಯರ ಮಠದಲ್ಲಿ 33 ದಿನದಲ್ಲಿ 3 ಕೋಟಿ 83 ಲಕ್ಷದ 70 ಸಾವಿರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

2 / 6
ಸಂಕ್ರಾಂತಿ ಹಬ್ಬದ ಹಿನ್ನೆಲೆ ಈ ಬಾರಿ ಹೆಚ್ಚಿನ ಪ್ರಮಾಣದ ಕಾಣೆಕೆ ಸಂಗ್ರಹವಾಗಿದೆ. ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಎಣಿಕೆ ಕಾರ್ಯ ನಡೆಯಿತು. ರಾಯರ ಮಠಕ್ಕೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ.

ಸಂಕ್ರಾಂತಿ ಹಬ್ಬದ ಹಿನ್ನೆಲೆ ಈ ಬಾರಿ ಹೆಚ್ಚಿನ ಪ್ರಮಾಣದ ಕಾಣೆಕೆ ಸಂಗ್ರಹವಾಗಿದೆ. ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಎಣಿಕೆ ಕಾರ್ಯ ನಡೆಯಿತು. ರಾಯರ ಮಠಕ್ಕೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ.

3 / 6
ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಠದ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.

ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಠದ ನೂರಾರು ಸಿಬ್ಬಂದಿಯಿಂದ ದೇವರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.

4 / 6
ಶ್ರೀರಾಘವೇಂದ್ರ ಸ್ವಾಮಿ ಮಠವು ರಾಯರ ಮಠವೆಂದೇ ಪ್ರಸಿದ್ದಿಪಡೆದಿದೆ. ಈ ಮಠವನ್ನು ಹಿಂದೆ ಕುಂಭಕೋಣಂ ಮಠ ಅಥವಾ ವಿಜಯೇಂದ್ರ ಮಠ, ದಕ್ಷಿಣಾದಿ ಕವೀಂದ್ರ ಮಠ ಅಥವಾ ದಕ್ಷಿಣಾದಿ ಮಠ ಎಂದು ಕರೆಯಲಾಗುತ್ತಿತ್ತು.

ಶ್ರೀರಾಘವೇಂದ್ರ ಸ್ವಾಮಿ ಮಠವು ರಾಯರ ಮಠವೆಂದೇ ಪ್ರಸಿದ್ದಿಪಡೆದಿದೆ. ಈ ಮಠವನ್ನು ಹಿಂದೆ ಕುಂಭಕೋಣಂ ಮಠ ಅಥವಾ ವಿಜಯೇಂದ್ರ ಮಠ, ದಕ್ಷಿಣಾದಿ ಕವೀಂದ್ರ ಮಠ ಅಥವಾ ದಕ್ಷಿಣಾದಿ ಮಠ ಎಂದು ಕರೆಯಲಾಗುತ್ತಿತ್ತು.

5 / 6
ರಾಯರೆಂದೇ ಕರೆಯಲ್ಪಡುವ ರಾಘವೇಂದ್ರ ಸ್ವಾಮಿಗಳ ವೃಂದಾವನ ಈ ಮಠದಲ್ಲಿದೆ. ಹಿಂದೂ ವಿದ್ವಾಂಸರು, ದೇವತಾ ಮನುಷ್ಯರು ಮತ್ತು ತತ್ವಜ್ಞಾನಿಗಳಾಗಿದ್ದರು. ರಾಘವೇಂದ್ರ ಸ್ವಾಮಿಗಳು 1595 - 1671 ರ ನಡುವೆ ಅನೇಕ ಪವಾಡಗಳನ್ನು ಮಾಡಿದರು.

ರಾಯರೆಂದೇ ಕರೆಯಲ್ಪಡುವ ರಾಘವೇಂದ್ರ ಸ್ವಾಮಿಗಳ ವೃಂದಾವನ ಈ ಮಠದಲ್ಲಿದೆ. ಹಿಂದೂ ವಿದ್ವಾಂಸರು, ದೇವತಾ ಮನುಷ್ಯರು ಮತ್ತು ತತ್ವಜ್ಞಾನಿಗಳಾಗಿದ್ದರು. ರಾಘವೇಂದ್ರ ಸ್ವಾಮಿಗಳು 1595 - 1671 ರ ನಡುವೆ ಅನೇಕ ಪವಾಡಗಳನ್ನು ಮಾಡಿದರು.

6 / 6
Follow us
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ