Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಅಧಿಕೃತ ಎಂಟ್ರಿ: ಕ್ಷೇತ್ರ ಯಾವುದು?
ಬಿಗ್ ಬಾಸ್ ಕನ್ನಡ: ಧನುಷ್ ಬಿಟ್ಟು ಇಡೀ ಮನೆ ನಾಮಿನೇಟ್; ಗಿಲ್ಲಿಗೆ ಶಾಕ್
ಅನಿವಾರ್ಯವಲ್ಲದಿದ್ದರೆ ಇರಾನ್ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸಲಹೆ
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಜೋಶಿ ಟಕ್ಕರ್
ಡ್ರ್ಯಾಗನ್ ಬೋಟಿಂಗ್: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ