Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
Related Photo Gallery
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್ನಂತೆ ಒದ್ದ ಜಿಮ್ ಟ್ರೈನರ್ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ



