AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ

ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಮಂಜುನಾಥ ಕೆಬಿ
| Edited By: |

Updated on: Jul 05, 2023 | 1:50 PM

Share
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

1 / 5
ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

2 / 5
ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

3 / 5
ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

4 / 5
ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ