Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
Related Photo Gallery

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ

ಭಾರತದಲ್ಲಿ ರೈಲುಗಳಿಗೆ ಹೇಗೆ ಬೇರೆ ಬೇರೆ ಹೆಸರಿಡಲಾಗುತ್ತದೆ ಗೊತ್ತಾ?

ಒಂದೇ ಏಟಿಗೆ ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

IPL 2025: ಈ 4 ತಂಡಗಳು ಪ್ಲೇಆಫ್ ಆಡುವುದು ಖಚಿತ ಎಂದ ಮಾರ್ಕ್ ಬೌಚರ್

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

ಭಾರತದಲ್ಲಿ ಇರುವ ಏಕೈಕ ಪುರುಷ ನದಿ ಯಾವುದು ಗೊತ್ತಾ?

Team India: ಯಾರಾಗಲಿದ್ದಾರೆ ಭಾರತ ತಂಡದ ಮುಂದಿನ ನಾಯಕ?

MS Dhoni: ಐಪಿಎಲ್ ಮಧ್ಯದಲ್ಲೇ ನಿವೃತ್ತಿ ಬಗ್ಗೆ ಮೌನ ಮುರಿದ ಧೋನಿ

IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್

IPL 2025: 12 ವರ್ಷಗಳ ಬಳಿಕ RCBಗೆ ಮರಳಿದ ಮಯಾಂಕ್ ಅಗರ್ವಾಲ್
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ

ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ

ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ

ಜೀವಂತ ಕ್ಷಿಪಣಿಯನ್ನು ಗಮನಿಸಿದ ಸ್ಥಳೀಯರಿಂದ ಸೇನೆಗೆ ಮಾಹಿತಿ

ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್

ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ

ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್ಗೆ ಇಲ್ಲ: ಯತ್ನಾಳ್
