Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.
1 / 5

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
2 / 5

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.
3 / 5

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.
4 / 5

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
5 / 5
Related Photo Gallery
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ




