Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
Related Photo Gallery
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಶಿವಮೊಗ್ಗ ಜಿಲ್ಲಾ ಪಂಚಾಯತ್ನಲ್ಲಿ ನೇಮಕಾತಿ; MBA /M.Com ಪದವೀಧರರು ಅರ್ಹರು
ಪ್ರಿಯಾಂಕಾ ಚೋಪ್ರಾಗೆ ಪತಿ ನಿಕ್ಕಿ ಕೊಟ್ಟ ಸರ್ಪ್ರೈಸ್ ಯಾರೂ ಕೊಡಲಾರರೇನೊ?
ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್
ಧರ್ಮದ ಸಂರಕ್ಷಕರಾಗಲು ಆರ್ಎಸ್ಎಸ್ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ



