Hassan News: ತೋಟಕ್ಕೆ ದಾಂಗುಡಿ ಇಟ್ಟ ಆನೆ ಹಿಂಡು, ಕ್ಷಣಾರ್ಧದಲ್ಲಿ ಕಾಫಿ ತೋಟ ಸರ್ವನಾಶ
ಹಾಸನದಲ್ಲಿ ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
Updated on: Jul 05, 2023 | 1:50 PM
Share

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದೆ. ಬೇಲೂರು ತಾಲೂಕಿನ ಅಂಕಿಹಳ್ಳಿಪೇಟೆ ಗ್ರಾಮದ ಕಾಫಿತೋಟದಲ್ಲಿ ಹಿಂಡು ಹಿಂಡಾಗಿ ಕಾಡಾನೆಗಳು ಸಂಚರಿಸುತ್ತಿವೆ.
1 / 5

ಒಂದೇ ಗುಂಪಿನಲ್ಲಿ 30 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ತೋಟವನ್ನೆಲ್ಲ ನಾಶ ಮಾಡಿದೆ. ಕಾಫಿಯ ಜೊತೆಗೆ ರೈತರು ಬೆಳೆದಿರೋ ಬೆಳೆಗಳನ್ನೆಲ್ಲಾ ತುಳಿದು ಹಾಳು ಮಾಡಿದೆ.
2 / 5

ಕಾಡಾನೆಗಳ ಗುಂಪುನ್ನು ಕಂಡು ಜನ ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸ್ಥಳೀಯರಿಗೆ ಕಾಡಾನೆಗಳ ಚಲನವಲಗಳ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡ್ತಿದ್ದಾರೆ.
3 / 5

ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಯಾವಾಗ ಬೇಗಾದ್ರು ದಾಳಿ ಮಾಡಬಹುದೆಂದು ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳ ಚಲನವಲನವನ್ನು ಟ್ರೇಸ್ ಮಾಡಿ ಸ್ಥಳೀಯರಿಗೆ ಆ ಕಡೆ ಹೋಗದಂತೆ ಎಚ್ಚರಿಸುತ್ತಿದ್ದಾರೆ.
4 / 5

ಹಿಂಡು ಹಿಂಡು ಆನೆಗಳ ಗುಂಪನ್ನು ನೋಡಿ ಆತಂಕದಲ್ಲಿರುವ ಸ್ಥಳೀಯರು ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
5 / 5
Related Photo Gallery
ಬಿಗ್ಬಾಸ್: ‘ಆಪ್ತಮಿತ್ರ’ರಿಗೆ ಜಂಟಿಯಾಗಿ ವಾರ್ನಿಂಗ್ ಕೊಟ್ಟ ಸುದೀಪ್
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
‘ನಿಮಗಿಂತ ದೊಡ್ಡ ಕಲಾವಿದರು, ನೀವೇನೂ ಅಲ್ಲ‘ ಕಿಚ್ಚ ಬಗ್ಗೆ ಓಂ ಪ್ರಕಾಶ್ ಮಾತು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ
ಬಾದಾಮಿಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಸಿದ್ದರಾಮಯ್ಯ!




