Dharwad Snakes: ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿವೆ.

|

Updated on:Jun 10, 2023 | 10:13 AM

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

1 / 6
ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ  ಹೌಹಾರಿದರು.

ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ ಹೌಹಾರಿದರು.

2 / 6
ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

3 / 6
ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

4 / 6
ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

5 / 6
ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

6 / 6

Published On - 9:52 am, Sat, 10 June 23

Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ