AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Snakes: ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿವೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2023 | 10:13 AM

Share
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

1 / 6
ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ  ಹೌಹಾರಿದರು.

ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ ಹೌಹಾರಿದರು.

2 / 6
ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

3 / 6
ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

4 / 6
ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

5 / 6
ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

6 / 6

Published On - 9:52 am, Sat, 10 June 23

Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ