AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Snakes: ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿವೆ.

ಆಯೇಷಾ ಬಾನು
|

Updated on:Jun 10, 2023 | 10:13 AM

Share
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

1 / 6
ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ  ಹೌಹಾರಿದರು.

ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ ಹೌಹಾರಿದರು.

2 / 6
ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

3 / 6
ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

4 / 6
ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

5 / 6
ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

6 / 6

Published On - 9:52 am, Sat, 10 June 23

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ