Dharwad Snakes: ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿವೆ.
Updated on:Jun 10, 2023 | 10:13 AM
Share

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ಮನೆಯ ಹಿತ್ತಲಲ್ಲಿ ನಾಗರ ಹಾವಿನ ಮರಿಗಳು ಪತ್ತೆಯಾಗಿವೆ.
1 / 6

ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ ಹೌಹಾರಿದರು.
2 / 6

ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.
3 / 6

ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.
4 / 6

ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.
5 / 6

ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.
6 / 6
Published On - 9:52 am, Sat, 10 June 23
Related Photo Gallery
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್



