Dharwad Snakes: ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಆಯೇಷಾ ಬಾನು

Updated on: Jun 10, 2023 | 10:13 AM

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿವೆ.

1 / 6
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ನಾಗರ ಹಾವಿನ‌ ಮರಿಗಳು ಪತ್ತೆಯಾಗಿವೆ.

2 / 6

ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದು ಹಾವುಗಳನ್ನು ನೋಡಿ ಜನ ಹೌಹಾರಿದರು.

3 / 6

ಕಳೆದ ಹಲವು ದಿನಗಳಿಂದ ಬಸವರಾಜ ಕಟ್ಟಿಮನಿ ಎಂಬುವವರ ಮನೆ ಬಳಿ ನಾಗರಹಾವು ಓಡಾಡುತ್ತಿತ್ತು. ಹೀಗಾಗಿ ಉರಗ ತಜ್ಞರನ್ನು ಮನೆಗೆ ಕರೆಸಿದ್ದರು.

4 / 6

ಉರಗ ತಜ್ಞ ಹಾವಿನ ಬಿಲ ಕಂಡು ಹಿಡಿದು, ನೆಲ ಅಗೆದಾಗ ನೆಲದಲ್ಲಿ ಅವಿತಿದ್ದ ತಾಯಿ ನಾಗರಹಾವು ಹೆಡೆ ಎತ್ತಿ ಹೊರ ಬಂದಿದೆ.

5 / 6

ತಾಯಿ ನಾಗರಹಾವು ಹೊರ ಬಂದ ಬಳಿಕ 25 ಮರಿ ನಾಗರಹಾವುಗಳನ್ನೂ ಕೂಡ ಹೊರಕ್ಕೆ ತೆಗೆದು ರಕ್ಷಿಸಲಾಗಿದೆ.

6 / 6

ತಾಯಿ ಹಾವನ್ನು ಹಿಡಯುತಿದ್ದಂತೆಯೇ ಮರಿ ಹಾವುಗಳು ಬಿಲದಿಂದ ಹೊರಕ್ಕೆ ಬಂದಿದ್ದು ಹಾವುಗಳನ್ನು ರಕ್ಷಿಸಿ ಉರಗ ತಜ್ಞರು ಕಾಡಿಗೆ ಬಿಟ್ಟಿದ್ದಾರೆ.

Published On - 9:52 am, Sat, 10 June 23

Loading...
Unable to load recommendations.
Follow Us