AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

Vinay Bhat
|

Updated on: Jun 05, 2022 | 6:48 AM

Share
ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

1 / 5
ಮೋಟೋ G82 5G 120hz 10-ಬಿಟ್ POLED ಡಿಸ್ಪ್ಲೇಯೊಂದಿಗೆ ಬರುತ್ತದೆ. ಪರದೆಯ ಗಾತ್ರವನ್ನು 6.6 ಇಂಚುಗಳಷ್ಟು ನೀಡಲಾಗಿದೆ.

2 / 5
Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

3 / 5
ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

4 / 5
ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ