AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

Vinay Bhat
|

Updated on: Jun 05, 2022 | 6:48 AM

Share
ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

1 / 5
ಮೋಟೋ G82 5G 120hz 10-ಬಿಟ್ POLED ಡಿಸ್ಪ್ಲೇಯೊಂದಿಗೆ ಬರುತ್ತದೆ. ಪರದೆಯ ಗಾತ್ರವನ್ನು 6.6 ಇಂಚುಗಳಷ್ಟು ನೀಡಲಾಗಿದೆ.

2 / 5
Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

3 / 5
ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

4 / 5
ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ