AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

Vinay Bhat
|

Updated on: Jun 05, 2022 | 6:48 AM

Share
ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

1 / 5
ಮೋಟೋ G82 5G 120hz 10-ಬಿಟ್ POLED ಡಿಸ್ಪ್ಲೇಯೊಂದಿಗೆ ಬರುತ್ತದೆ. ಪರದೆಯ ಗಾತ್ರವನ್ನು 6.6 ಇಂಚುಗಳಷ್ಟು ನೀಡಲಾಗಿದೆ.

2 / 5
Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

3 / 5
ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

4 / 5
ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

5 / 5
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್