AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

Vinay Bhat
|

Updated on: Jun 05, 2022 | 6:48 AM

Share
ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

1 / 5
ಮೋಟೋ G82 5G 120hz 10-ಬಿಟ್ POLED ಡಿಸ್ಪ್ಲೇಯೊಂದಿಗೆ ಬರುತ್ತದೆ. ಪರದೆಯ ಗಾತ್ರವನ್ನು 6.6 ಇಂಚುಗಳಷ್ಟು ನೀಡಲಾಗಿದೆ.

2 / 5
Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

3 / 5
ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

4 / 5
ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

5 / 5
Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ