- TV9 Kannada Photo gallery Motorola has announced launch of its new 5G smartphone Moto G82 is coming to India on June 7
Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್
Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.
Updated on: Jun 05, 2022 | 6:48 AM
Share



Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.
Related Photo Gallery
ಪರೀಕ್ಷಾ ಅಕ್ರಮ ಜಾಲ ನಿರ್ಮೂಲನೆಯೇ ಈ ಮಸೂದೆಯ ಗುರಿ; ಪ್ರಲ್ಹಾದ್ ಜೋಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಐಸ್ಕ್ರೀಮ್ ಪ್ರಿಯರೇ! ಈ ಸಣ್ಣ ತಪ್ಪುಗಳಿಂದ ಗಂಟಲು ನೋವು ಹೆಚ್ಚಾಗಬಹುದು
ಬ್ರಾಂಡ್ ಮೌಲ್ಯದಲ್ಲಿ ದಾಖಲೆ ಬರೆದ ಆರ್ಸಿಬಿ; ಲಕ್ನೋಗೆ ಕೊನೆಯ ಸ್ಥಾನ
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಐಷಾರಾಮಿ ಕಾರಿನಲ್ಲಿ ಕುಳಿತು ರೀಲ್ಸ್ ಮಾಡಿದ ಊರ್ವಶಿ
ಚೆನ್ನಮ್ಮರ ಉತ್ತರ ಕ್ರಿಯೆ ಸಿದ್ಧತೆ ಪರಿಶೀಲಿಸಿದ ಹೆಚ್ಡಿಕೆ, ರೇವಣ್ಣ
ಪಿಕಲ್ ಬಾಲ್ ಆಡುತ್ತಿರುವ ಈ ನಟಿ ಯಾರೆಂದು ಗುರುತಿಸಬಲ್ಲಿರಾ?
ಜೈಲಿಗೆ ಹಾಕ್ತೀರಾ? ಹಾಕಿ: ಗುಡುಗಿದ ವಾಟಾಳ್
ಏಯ್ ನನ್ನ ನೋಡಿ ಮೂತ್ರ ವಿರ್ಸಜನೆ ಮಾಡ್ತೀಯಾ ಅಂತ ವ್ಯಕ್ತಿಯನ್ನೇ ಕೊಂದ ದುಷ್ಕರ್ಮಿ!
ಮೈಸೂರು ಪಾಲಿಕೆ ಮುಂಭಾಗ ರಸ್ತೆಗೆ ಅಡ್ಡಲಾಗಿ ಮಲಗಿ ರೈತರ ಪ್ರತಿಭಟನೆ




