AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

Vinay Bhat
|

Updated on: Jun 05, 2022 | 6:48 AM

Share
ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

1 / 5
ಮೋಟೋ G82 5G 120hz 10-ಬಿಟ್ POLED ಡಿಸ್ಪ್ಲೇಯೊಂದಿಗೆ ಬರುತ್ತದೆ. ಪರದೆಯ ಗಾತ್ರವನ್ನು 6.6 ಇಂಚುಗಳಷ್ಟು ನೀಡಲಾಗಿದೆ.

2 / 5
Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

3 / 5
ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

4 / 5
ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು