AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಜೂ. 7ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ ಮೋಟೋರೊಲಾದ ಹೊಸ 5G ಫೋನ್

Moto G82 5g: ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

Vinay Bhat
|

Updated on: Jun 05, 2022 | 6:48 AM

Share
ಸ್ಮಾರ್ಟ್ ಫೋನ್ ದೈತ್ಯ ಮೋಟೋರೊಲಾ ಭಾರತದಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಅದುವೇ ಮೋಟೋ G82 5G. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ ಫೋನ್ ಜೂನ್ 7 ರಂದು ಬಿಡುಗಡೆ ಆಗಲಿದೆ.

1 / 5
ಮೋಟೋ G82 5G 120hz 10-ಬಿಟ್ POLED ಡಿಸ್ಪ್ಲೇಯೊಂದಿಗೆ ಬರುತ್ತದೆ. ಪರದೆಯ ಗಾತ್ರವನ್ನು 6.6 ಇಂಚುಗಳಷ್ಟು ನೀಡಲಾಗಿದೆ.

2 / 5
Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Qualcomm Snapdragon 695 SOC ಪ್ರೊಸೆಸರ್ ನಿಂದ ಆವೃತ್ತವಾಗಿರುವ ಈ ಸ್ಮಾರ್ಟ್ ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬ್ಯಾಟರಿಯು 30 ವ್ಯಾಟ್ ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

3 / 5
ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ.

4 / 5
ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

ಫ್ಲಿಪ್ ಕಾರ್ಟ್ ಮೂಲಕ ಖರೀದಿಗೆ ಸಿಗಲಿರುವ ಈ ಸ್ಮಾರ್ಟ್ ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಇದರ 6GB RAM + 128GB ಇಂಟರ್ನಲ್ ಸ್ಟೋರೇಜ್ ರೂಪಾಂತರದ ಬೆಲೆ 26,500 ರೂ. ಎನ್ನಲಾಗಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ