AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಕಾಶ್ಮೀರದಲ್ಲಿ ವಿಹರಿಸುತ್ತಿರುವ ಮೌನಿ ರಾಯ್; ಫೋಟೋಗಳು ವೈರಲ್

Suraj Nambiar: ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಹನಿಮೂನ್​ಗಾಗಿ ಕಾಶ್ಮೀರಕ್ಕೆ ತೆರಳಿದ್ದಾರೆ. ನಟಿ ತಮ್ಮ ಪ್ರವಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

1 / 7
ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

2 / 7
ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

3 / 7
ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

4 / 7
ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

5 / 7
ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

6 / 7
ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

7 / 7
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!