AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಕಾಶ್ಮೀರದಲ್ಲಿ ವಿಹರಿಸುತ್ತಿರುವ ಮೌನಿ ರಾಯ್; ಫೋಟೋಗಳು ವೈರಲ್

Suraj Nambiar: ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಹನಿಮೂನ್​ಗಾಗಿ ಕಾಶ್ಮೀರಕ್ಕೆ ತೆರಳಿದ್ದಾರೆ. ನಟಿ ತಮ್ಮ ಪ್ರವಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

1 / 7
ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

2 / 7
ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

3 / 7
ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

4 / 7
ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

5 / 7
ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

6 / 7
ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್