AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಕಾಶ್ಮೀರದಲ್ಲಿ ವಿಹರಿಸುತ್ತಿರುವ ಮೌನಿ ರಾಯ್; ಫೋಟೋಗಳು ವೈರಲ್

Suraj Nambiar: ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಹನಿಮೂನ್​ಗಾಗಿ ಕಾಶ್ಮೀರಕ್ಕೆ ತೆರಳಿದ್ದಾರೆ. ನಟಿ ತಮ್ಮ ಪ್ರವಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 08, 2022 | 5:10 PM

Share
ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

1 / 7
ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

2 / 7
ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

3 / 7
ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

4 / 7
ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

5 / 7
ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

6 / 7
ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

7 / 7
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?