AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಕಾಶ್ಮೀರದಲ್ಲಿ ವಿಹರಿಸುತ್ತಿರುವ ಮೌನಿ ರಾಯ್; ಫೋಟೋಗಳು ವೈರಲ್

Suraj Nambiar: ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಹನಿಮೂನ್​ಗಾಗಿ ಕಾಶ್ಮೀರಕ್ಕೆ ತೆರಳಿದ್ದಾರೆ. ನಟಿ ತಮ್ಮ ಪ್ರವಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

TV9 Web
| Updated By: shivaprasad.hs|

Updated on: Feb 08, 2022 | 5:10 PM

Share
ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ಬೆಡಗಿ ಮೌನಿ ರಾಯ್ ಸದ್ಯ ಕಾಶ್ಮೀರಕ್ಕೆ ಹನಿಮೂನ್​ಗಾಗಿ ತೆರಳಿದ್ದಾರೆ.

1 / 7
ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

ಸೂರಜ್ ನಂಬಿಯಾರ್ ಹಾಗೂ ಮೌನಿ ರಾಯ್ ಜತೆಯಾಗಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

2 / 7
ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

ಸದ್ಯ ಮೌನಿ ಇನ್​ಸ್ಟಾಗ್ರಾಂ ತುಂಬಾ ಕಾಶ್ಮೀರ ಪ್ರವಾಸದ ಚಿತ್ರಗಳೇ ತುಂಬಿಕೊಂಡಿವೆ. ಹೊಸ ಹೊಸ ಕ್ಯಾಪ್ಶನ್ ಮೂಲಕ ಮೌನಿ ಚಿತ್ರಗಳನ್ನು ಶೇರ್ ಮಾಡುತ್ತಿದ್ದಾರೆ.

3 / 7
ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

ಅಡ್ವೆಂಚರ್​​​ ಕ್ರೀಡೆಗಳಲ್ಲೂ ಭಾಗವಹಿಸುತ್ತಿರುವ ಮೌನಿ ಹಾಗೂ ಸೂರಜ್ ನಂಬಿಯಾರ್.

4 / 7
ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

ಮೌನಿ ಹಾಗೂ ಸೂರಜ್ 2022ರ ಜನವರಿ 27ರಂದು ವಿವಾಹವಾಗಿದ್ದರು.

5 / 7
ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

ಗೋವಾ ಕಡಲ ತೀರದಲ್ಲಿ ಅದ್ದೂರಿಯಾಗಿ ಮೌನಿ ಹಾಗೂ ಸೂರಜ್ ವಿವಾಹ ನೆರವೇರಿತ್ತು.

6 / 7
ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

ಬಾಲಿವುಡ್ ಹಾಗೂ ಕಿರುತೆರೆ ತಾರೆಯರು ಆಗಮಿಸಿ ಮೌನಿಗೆ ಶುಭಾಶಯ ಕೋರಿದ್ದರು.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ