AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆಯ ಸಿನಿಮಾಗಳು, ಇಲ್ಲಿವೆ ಪಟ್ಟಿ

OTT movies: ಯುದ್ಧದ ಪರಿಸ್ಥಿತಿಯಲ್ಲಿರುವ ಕಾರಣ ನಿರ್ಮಾಪಕರು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದು ಒಟಿಟಿಗಳಿಗೆ ವರವಾಗಿ ಪರಿಣಮಿಸಿದೆ. ಇದೇ ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಒಟಿಟಿಗಳು ಈ ಸಮಯದಲ್ಲಿ ಕೆಲ ಒಳ್ಳೆಯ ಸಿನಿಮಾಗಳನ್ನು ಒಟಿಟಿಗೆ ತಂದಿವೆ. ಈ ವಾರವೂ ಕೆಲ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬಂದಿದ್ದು, ಅದರಲ್ಲಿ ಕೆಲವು ಕನ್ನಡ ಸಿನಿಮಾಗಳು ಸಹ ಇವೆ.

ಮಂಜುನಾಥ ಸಿ.
|

Updated on: May 11, 2025 | 4:51 PM

Share
ಯೋಗರಾಜ್ ಭಟ್ ನಿರ್ದೇಶನ ಮಾಡಿ ಇ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಈ ವಾರದಿಂದ ಭಾರತದಲ್ಲಿ ಈ ಸಿನಿಮಾ ವೀಕ್ಷಿಸಬಹುದಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ಕೆಲ ಹಾಡುಗಳ ಹಿಟ್ ಆಗಿದ್ದವು.

ಯೋಗರಾಜ್ ಭಟ್ ನಿರ್ದೇಶನ ಮಾಡಿ ಇ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಈ ವಾರದಿಂದ ಭಾರತದಲ್ಲಿ ಈ ಸಿನಿಮಾ ವೀಕ್ಷಿಸಬಹುದಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ಕೆಲ ಹಾಡುಗಳು ಹಿಟ್ ಆಗಿದ್ದವು.

1 / 5
ಧನ್ವೀರ್ ಗೌಡ ನಟಿಸಿರುವ ‘ವಾಮನ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ವಾಮನ’ ಸಿನಿಮಾ ಅನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಕರು ನೋಡಬಹುದಾಗಿದೆ. ಈ ಸಿನಿಮಾ ತಾಯಿ ಮತ್ತು ಮಗನ ನಡುವಿನ ಸಂಬಂಧದ ಕತೆ ಹೊಂದಿದೆ.

ಧನ್ವೀರ್ ಗೌಡ ನಟಿಸಿರುವ ‘ವಾಮನ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ವಾಮನ’ ಸಿನಿಮಾ ಅನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಕರು ನೋಡಬಹುದಾಗಿದೆ. ಈ ಸಿನಿಮಾ ತಾಯಿ ಮತ್ತು ಮಗನ ನಡುವಿನ ಸಂಬಂಧದ ಕತೆ ಹೊಂದಿದೆ.

2 / 5
ಬರಗೂರು ರಾಮಚಂದ್ರ ಅವರು ನಿರ್ದೇಶನ ಮಾಡಿರುವ ಪ್ರಶಸ್ತಿ ವಿಜೇತ ಸಿನಿಮಾ ‘ಅಮೃತಮತಿ’ ಈ ವಾರ ಒಟಿಟಿಗೆ ಬಂದಿದೆ. ಆದರೆ ಇದನ್ನು ಹಣ ಕೊಟ್ಟು ನೋಡಬೇಕಾಗಿದೆ. ಈ ಸಿನಿಮಾ ಸಹ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಲಭ್ಯವಿದೆ. ಜನ್ನ ಕವಿಯ ಯಶೋಧರ ಚರಿತ ಆಧರಿಸಿದ ಸಿನಿಮಾ ಇದಾಗಿದೆ.

ಬರಗೂರು ರಾಮಚಂದ್ರ ಅವರು ನಿರ್ದೇಶನ ಮಾಡಿರುವ ಪ್ರಶಸ್ತಿ ವಿಜೇತ ಸಿನಿಮಾ ‘ಅಮೃತಮತಿ’ ಈ ವಾರ ಒಟಿಟಿಗೆ ಬಂದಿದೆ. ಆದರೆ ಇದನ್ನು ಹಣ ಕೊಟ್ಟು ನೋಡಬೇಕಾಗಿದೆ. ಈ ಸಿನಿಮಾ ಸಹ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಲಭ್ಯವಿದೆ. ಜನ್ನ ಕವಿಯ ಯಶೋಧರ ಚರಿತ ಆಧರಿಸಿದ ಸಿನಿಮಾ ಇದಾಗಿದೆ.

3 / 5
ಕನ್ನಡದ ವಸಿಷ್ಠ ಸಿಂಹ ಮತ್ತು ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ನಟಿಸಿರುವ ತೆಲುಗು ಸಿನಿಮಾ ‘ಒದೆಲ 2’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಹಾರರ್ ಥ್ರಿಲ್ಲರ್ ಸಿನಿಮಾ ಆಗಿರುವ ಇದು ಚಿತ್ರಮಂದಿರಗಳಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಕನ್ನಡದ ವಸಿಷ್ಠ ಸಿಂಹ ಮತ್ತು ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ನಟಿಸಿರುವ ತೆಲುಗು ಸಿನಿಮಾ ‘ಒದೆಲ 2’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಹಾರರ್ ಥ್ರಿಲ್ಲರ್ ಸಿನಿಮಾ ಆಗಿರುವ ಇದು ಚಿತ್ರಮಂದಿರಗಳಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 5
ತಮಿಳಿನ ಸೂಪರ್ ಸ್ಟಾರ್ ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ತಿಂಗಳಲ್ಲೇ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು ಈ ಸಿನಿಮಾ. ಈ ಸಿನಿಮಾ ಈ ವಾರದಿಂದ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ತಮಿಳಿನ ಸೂಪರ್ ಸ್ಟಾರ್ ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ತಿಂಗಳಲ್ಲೇ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು ಈ ಸಿನಿಮಾ. ಈ ಸಿನಿಮಾ ಈ ವಾರದಿಂದ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ