AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆಯ ಸಿನಿಮಾಗಳು, ಇಲ್ಲಿವೆ ಪಟ್ಟಿ

OTT movies: ಯುದ್ಧದ ಪರಿಸ್ಥಿತಿಯಲ್ಲಿರುವ ಕಾರಣ ನಿರ್ಮಾಪಕರು ಸಿನಿಮಾಗಳನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದು ಒಟಿಟಿಗಳಿಗೆ ವರವಾಗಿ ಪರಿಣಮಿಸಿದೆ. ಇದೇ ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಒಟಿಟಿಗಳು ಈ ಸಮಯದಲ್ಲಿ ಕೆಲ ಒಳ್ಳೆಯ ಸಿನಿಮಾಗಳನ್ನು ಒಟಿಟಿಗೆ ತಂದಿವೆ. ಈ ವಾರವೂ ಕೆಲ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬಂದಿದ್ದು, ಅದರಲ್ಲಿ ಕೆಲವು ಕನ್ನಡ ಸಿನಿಮಾಗಳು ಸಹ ಇವೆ.

ಮಂಜುನಾಥ ಸಿ.
|

Updated on: May 11, 2025 | 4:51 PM

Share
ಯೋಗರಾಜ್ ಭಟ್ ನಿರ್ದೇಶನ ಮಾಡಿ ಇ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಈ ವಾರದಿಂದ ಭಾರತದಲ್ಲಿ ಈ ಸಿನಿಮಾ ವೀಕ್ಷಿಸಬಹುದಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ಕೆಲ ಹಾಡುಗಳ ಹಿಟ್ ಆಗಿದ್ದವು.

ಯೋಗರಾಜ್ ಭಟ್ ನಿರ್ದೇಶನ ಮಾಡಿ ಇ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಈ ವಾರದಿಂದ ಭಾರತದಲ್ಲಿ ಈ ಸಿನಿಮಾ ವೀಕ್ಷಿಸಬಹುದಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ಕೆಲ ಹಾಡುಗಳು ಹಿಟ್ ಆಗಿದ್ದವು.

1 / 5
ಧನ್ವೀರ್ ಗೌಡ ನಟಿಸಿರುವ ‘ವಾಮನ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ವಾಮನ’ ಸಿನಿಮಾ ಅನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಕರು ನೋಡಬಹುದಾಗಿದೆ. ಈ ಸಿನಿಮಾ ತಾಯಿ ಮತ್ತು ಮಗನ ನಡುವಿನ ಸಂಬಂಧದ ಕತೆ ಹೊಂದಿದೆ.

ಧನ್ವೀರ್ ಗೌಡ ನಟಿಸಿರುವ ‘ವಾಮನ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ವಾಮನ’ ಸಿನಿಮಾ ಅನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಕರು ನೋಡಬಹುದಾಗಿದೆ. ಈ ಸಿನಿಮಾ ತಾಯಿ ಮತ್ತು ಮಗನ ನಡುವಿನ ಸಂಬಂಧದ ಕತೆ ಹೊಂದಿದೆ.

2 / 5
ಬರಗೂರು ರಾಮಚಂದ್ರ ಅವರು ನಿರ್ದೇಶನ ಮಾಡಿರುವ ಪ್ರಶಸ್ತಿ ವಿಜೇತ ಸಿನಿಮಾ ‘ಅಮೃತಮತಿ’ ಈ ವಾರ ಒಟಿಟಿಗೆ ಬಂದಿದೆ. ಆದರೆ ಇದನ್ನು ಹಣ ಕೊಟ್ಟು ನೋಡಬೇಕಾಗಿದೆ. ಈ ಸಿನಿಮಾ ಸಹ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಲಭ್ಯವಿದೆ. ಜನ್ನ ಕವಿಯ ಯಶೋಧರ ಚರಿತ ಆಧರಿಸಿದ ಸಿನಿಮಾ ಇದಾಗಿದೆ.

ಬರಗೂರು ರಾಮಚಂದ್ರ ಅವರು ನಿರ್ದೇಶನ ಮಾಡಿರುವ ಪ್ರಶಸ್ತಿ ವಿಜೇತ ಸಿನಿಮಾ ‘ಅಮೃತಮತಿ’ ಈ ವಾರ ಒಟಿಟಿಗೆ ಬಂದಿದೆ. ಆದರೆ ಇದನ್ನು ಹಣ ಕೊಟ್ಟು ನೋಡಬೇಕಾಗಿದೆ. ಈ ಸಿನಿಮಾ ಸಹ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಲಭ್ಯವಿದೆ. ಜನ್ನ ಕವಿಯ ಯಶೋಧರ ಚರಿತ ಆಧರಿಸಿದ ಸಿನಿಮಾ ಇದಾಗಿದೆ.

3 / 5
ಕನ್ನಡದ ವಸಿಷ್ಠ ಸಿಂಹ ಮತ್ತು ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ನಟಿಸಿರುವ ತೆಲುಗು ಸಿನಿಮಾ ‘ಒದೆಲ 2’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಹಾರರ್ ಥ್ರಿಲ್ಲರ್ ಸಿನಿಮಾ ಆಗಿರುವ ಇದು ಚಿತ್ರಮಂದಿರಗಳಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಕನ್ನಡದ ವಸಿಷ್ಠ ಸಿಂಹ ಮತ್ತು ತಮನ್ನಾ ಭಾಟಿಯಾ ಮುಖ್ಯ ಪಾತ್ರದಲ್ಲಿ ನಟಿಸಿರುವ ತೆಲುಗು ಸಿನಿಮಾ ‘ಒದೆಲ 2’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಹಾರರ್ ಥ್ರಿಲ್ಲರ್ ಸಿನಿಮಾ ಆಗಿರುವ ಇದು ಚಿತ್ರಮಂದಿರಗಳಲ್ಲಿ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 5
ತಮಿಳಿನ ಸೂಪರ್ ಸ್ಟಾರ್ ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ತಿಂಗಳಲ್ಲೇ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು ಈ ಸಿನಿಮಾ. ಈ ಸಿನಿಮಾ ಈ ವಾರದಿಂದ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ತಮಿಳಿನ ಸೂಪರ್ ಸ್ಟಾರ್ ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ತಿಂಗಳಲ್ಲೇ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು ಈ ಸಿನಿಮಾ. ಈ ಸಿನಿಮಾ ಈ ವಾರದಿಂದ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 5
Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ