AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿದೆ ನಾಲ್ಕು ಸೂಪರ್ ಹಿಟ್ ಸಿನಿಮಾಗಳು

OTT Release this week: ಒಟಿಟಿಗೆ ಪ್ರತಿ ವಾರವೂ ಹತ್ತಾರು ಹೊಸ ಸಿನಿಮಾಗಳು, ವೆಬ್ ಸರಣಿಗಳು ಬಿಡುಗಡೆ ಆಗುತ್ತಲೇ ಇರುತ್ತವೆ. ಆದರೆ ಪ್ರತಿ ವಾರವೂ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬರುವುದಿಲ್ಲ. ಸಾಧಾರಣ ಏನಿಸಿಕೊಂಡ ಸಿನಿಮಾಗಳು ಒಟಿಟಿಗೆ ಬರುವುದೇ ಹೆಚ್ಚು. ಆದರೆ ಈ ವಾರ ಸಿನಿ ಪ್ರಿಯರಿಗೆ ಹಬ್ಬ. ಏಕೆಂದರೆ ಈ ವಾರ ಬರೋಬ್ಬರಿ ನಾಲ್ಕು ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿವೆ. ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Sep 13, 2025 | 3:59 PM

Share
ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡಿ, ಜೆಪಿ ತುಮ್ಮಿನಾಡ್ ನಿರ್ದೇಶನ ಮಾಡಿ ನಟಿಸಿರುವ ‘ಸು ಫ್ರಂ ಸೋ’ ಸಿನಿಮಾ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಮಂಗಳವಾರದಂದೇ ಸಿನಿಮಾ ಜಿಯೋ ಹಾಟ್​​ಸ್ಟಾರ್​​​ನಲ್ಲಿ ಬಿಡುಗಡೆ ಆಗಿದೆ.

ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡಿ, ಜೆಪಿ ತುಮ್ಮಿನಾಡ್ ನಿರ್ದೇಶನ ಮಾಡಿ ನಟಿಸಿರುವ ‘ಸು ಫ್ರಂ ಸೋ’ ಸಿನಿಮಾ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಮಂಗಳವಾರದಂದೇ ಸಿನಿಮಾ ಜಿಯೋ ಹಾಟ್​​ಸ್ಟಾರ್​​​ನಲ್ಲಿ ಬಿಡುಗಡೆ ಆಗಿದೆ.

1 / 6
ವಿನೋದ್ ಪ್ರಭಾಕರ್ ನಟನೆಯ ಆಕ್ಷನ್ ಥ್ರಿಲ್ಲರ್ ಕನ್ನಡ ಸಿನಿಮಾ ‘ಮಾದೇವ’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತ್ತು. ಪರಭಾಷೆ ಸಿನಿಮಾಗಳಿಂದ ಸಮಸ್ಯೆ ಅನುಭವಿಸಿದರೂ ಸಿನಿಮಾ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ಸಿನಿಬಜ್ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ವಿನೋದ್ ಪ್ರಭಾಕರ್ ನಟನೆಯ ಆಕ್ಷನ್ ಥ್ರಿಲ್ಲರ್ ಕನ್ನಡ ಸಿನಿಮಾ ‘ಮಾದೇವ’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತ್ತು. ಪರಭಾಷೆ ಸಿನಿಮಾಗಳಿಂದ ಸಮಸ್ಯೆ ಅನುಭವಿಸಿದರೂ ಸಿನಿಮಾ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ಸಿನಿಬಜ್ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

2 / 6
ರಜನೀಕಾಂತ್, ಉಪೇಂದ್ರ, ಆಮಿರ್ ಖಾನ್, ನಾಗಾರ್ಜುನ, ಶ್ರುತಿ ಹಾಸನ್, ರಚಿತಾ ರಾಮ್, ಸೌಬಿನ್ ಅಂಥಹಾ ದೊಡ್ಡ ನಟರುಗಳು ನಟಿಸಿ, ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ಸೂಪರ್ ಹಿಟ್ ಸಿನಿಮಾ ‘ಕೂಲಿ’ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

ರಜನೀಕಾಂತ್, ಉಪೇಂದ್ರ, ಆಮಿರ್ ಖಾನ್, ನಾಗಾರ್ಜುನ, ಶ್ರುತಿ ಹಾಸನ್, ರಚಿತಾ ರಾಮ್, ಸೌಬಿನ್ ಅಂಥಹಾ ದೊಡ್ಡ ನಟರುಗಳು ನಟಿಸಿ, ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ಸೂಪರ್ ಹಿಟ್ ಸಿನಿಮಾ ‘ಕೂಲಿ’ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

3 / 6
ಅನುಪಮಾ ಪರಮೇಶ್ವರನ್ ನಟಿಸಿರುವ ತೆಲುಗು ಸಿನಿಮಾ ‘ಪರದ’ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ವಿಮರ್ಶಕರಿಂದ ಉತ್ತಮ ಪ್ರಶಂಸೆ ಪಡೆದುಕೊಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಅನುಪಮಾ ಪರಮೇಶ್ವರನ್ ನಟಿಸಿರುವ ತೆಲುಗು ಸಿನಿಮಾ ‘ಪರದ’ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ವಿಮರ್ಶಕರಿಂದ ಉತ್ತಮ ಪ್ರಶಂಸೆ ಪಡೆದುಕೊಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 6
ತಮನ್ನಾ ಭಾಟಿಯಾ ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟ-ನಟಿಯರು ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಡು ವಾನ ಪಾರ್ಟನರ್’ ಈ ವಾರ ಒಟಿಟಿಗೆ ಬಂದಿದೆ. ಗೆಳತಿಯರಿಬ್ಬರು ಬಿಯರ್ ಕಂಪೆನಿ ತೆರೆಯಲು ಮುಂದಾಗುವುದು ಹಾಗೂ ಅವರಿಗೆ ಎದುರಾಗುವ ಸವಾಲುಗಳ ಬಗೆಗಿನ ಸಿನಿಮಾ ಇದಾಗಿದೆ.

ತಮನ್ನಾ ಭಾಟಿಯಾ ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟ-ನಟಿಯರು ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಡು ವಾನ ಪಾರ್ಟನರ್’ ಈ ವಾರ ಒಟಿಟಿಗೆ ಬಂದಿದೆ. ಗೆಳತಿಯರಿಬ್ಬರು ಬಿಯರ್ ಕಂಪೆನಿ ತೆರೆಯಲು ಮುಂದಾಗುವುದು ಹಾಗೂ ಅವರಿಗೆ ಎದುರಾಗುವ ಸವಾಲುಗಳ ಬಗೆಗಿನ ಸಿನಿಮಾ ಇದಾಗಿದೆ.

5 / 6
ಯಾವುದೇ ಅಬ್ಬರದ ಪ್ರಚಾರವಿಲ್ಲದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಂಡ ಯುವ ನಟ-ನಟಿಯರ ಸಿನಿಮಾ ‘ಸೈಯ್ಯಾರ’ ಈ ವಾರ ಒಟಿಟಿಗೆ ಬಂದಿದೆ. ಬಾಕ್ಸ್ ಆಫೀಸ್​​ನಲ್ಲಿ ಭಾರಿ ಕಲೆಕ್ಷನ್ ಮಾಡಿರುವ ಈ ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಯಾವುದೇ ಅಬ್ಬರದ ಪ್ರಚಾರವಿಲ್ಲದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಂಡ ಯುವ ನಟ-ನಟಿಯರ ಸಿನಿಮಾ ‘ಸೈಯ್ಯಾರ’ ಈ ವಾರ ಒಟಿಟಿಗೆ ಬಂದಿದೆ. ಬಾಕ್ಸ್ ಆಫೀಸ್​​ನಲ್ಲಿ ಭಾರಿ ಕಲೆಕ್ಷನ್ ಮಾಡಿರುವ ಈ ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

6 / 6
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ