AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರ ಮನೆಯಲ್ಲಿ ಊಟ ಮಾಡಿ ತಟ್ಟೆ ತೊಳೆದಿಟ್ಟ ಶಾಸಕ ರೇಣುಕಾಚಾರ್ಯ; ಜನರ ಮೆಚ್ಚುಗೆ

Davanagere News: ಕೊರೊನಾ ಸಾಂಕ್ರಾಮಿಕ ಕಾಯಿಲೆ ತೀವ್ರವಾಗಿ ಸಮಸ್ಯೆ ತಂದೊಡ್ಡಿದ್ದ ಕಾಲದಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಮನಗೆದ್ದಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮತ್ತೆ ಸುದ್ದಿಯಲ್ಲಿ ಇದ್ದಾರೆ.

TV9 Web
| Edited By: |

Updated on: Oct 18, 2021 | 4:07 PM

Share
ದಾವಣಗೆರೆ: ಕೊರೊನಾ ಸಾಂಕ್ರಾಮಿಕ ಕಾಯಿಲೆ ತೀವ್ರವಾಗಿ ಸಮಸ್ಯೆ ತಂದೊಡ್ಡಿದ್ದ ಕಾಲದಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಮನಗೆದ್ದಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮತ್ತೆ ಸುದ್ದಿಯಲ್ಲಿ ಇದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಸಚಿವ ಆರ್. ಅಶೋಕ್ ದಾವಣೆಗೆರೆಗೆ ಭೇಟಿ ನೀಡಿದಾಗ ರೇಣುಕಾಚಾರ್ಯ ಅವರಿಗೆ ಜೊತೆಯಾಗಿದ್ದಾರೆ.

MP Renukacharya R Ashok visits Village in Davanagere had food in Dalit House

1 / 5
ಗ್ರಾಮ ವಾಸ್ತವ್ಯದ ವೇಳೆ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ. ಉಪಹಾರ ಸೇವನೆಯ ಬಳಿಕ ಎಂ.ಪಿ. ರೇಣುಕಾಚಾರ್ಯ ತಟ್ಟೆಯನ್ನು ಕೂಡ ತೊಳೆದು ಇಡುವ ಮೂಲಕ ಗಮನ ಸೆಳೆದಿದ್ದಾರೆ.

ಗ್ರಾಮ ವಾಸ್ತವ್ಯದ ವೇಳೆ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ. ಉಪಹಾರ ಸೇವನೆಯ ಬಳಿಕ ಎಂ.ಪಿ. ರೇಣುಕಾಚಾರ್ಯ ತಟ್ಟೆಯನ್ನು ಕೂಡ ತೊಳೆದು ಇಡುವ ಮೂಲಕ ಗಮನ ಸೆಳೆದಿದ್ದಾರೆ.

2 / 5
ಇಲ್ಲಿನ ಕುಂದೂರು ಗ್ರಾಮದ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ ಬಳಿಕ ರೇಣುಕಾಚಾರ್ಯ ತಟ್ಟೆ ತೊಳೆದಿಟ್ಟಿದ್ದಾರೆ. ತಾನು ಶಾಸಕ ಎಂಬ ಯಾವುದೇ ಅಹಂಕಾರ ಇಲ್ಲದೆ ಅವರು ಈ ಕೆಲಸ ಮಾಡಿದ್ದಾರೆ. ಸಾಮಾನ್ಯನಂತೆ ನಡೆದುಕೊಂಡಿದ್ದಾರೆ. ಶಾಸಕರ ಈ ಕೆಲಸ ಮನೆಯವರಿಗೆ ಹಾಗೂ ಅಲ್ಲಿದ್ದವರಿಗೆ ಅಚ್ಚರಿ ಉಂಟುಮಾಡಿದೆ. ಈ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಕುಂದೂರು ಗ್ರಾಮದ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ ಬಳಿಕ ರೇಣುಕಾಚಾರ್ಯ ತಟ್ಟೆ ತೊಳೆದಿಟ್ಟಿದ್ದಾರೆ. ತಾನು ಶಾಸಕ ಎಂಬ ಯಾವುದೇ ಅಹಂಕಾರ ಇಲ್ಲದೆ ಅವರು ಈ ಕೆಲಸ ಮಾಡಿದ್ದಾರೆ. ಸಾಮಾನ್ಯನಂತೆ ನಡೆದುಕೊಂಡಿದ್ದಾರೆ. ಶಾಸಕರ ಈ ಕೆಲಸ ಮನೆಯವರಿಗೆ ಹಾಗೂ ಅಲ್ಲಿದ್ದವರಿಗೆ ಅಚ್ಚರಿ ಉಂಟುಮಾಡಿದೆ. ಈ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3 / 5
ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ದಲಿತರ ಮನೆಯಲ್ಲಿ ಉಪಹಾರ ಮಾತ್ರವಲ್ಲದೆ, ಊಟಕ್ಕೆ ಕೂಡ ಬುತ್ತಿ ಕಟ್ಟಿಸಿಕೊಂಡಿರುವ ಬಗ್ಗೆ ಬರೆದುಕೊಂಡಿದ್ದಾರೆ. ಆರ್. ಅಶೋಕ್, ದಲಿತರ ಮನೆಯಲ್ಲಿ ಊಟ ಕಟ್ಟಿಸಿಕೊಂಡು ಅವರ ಕೇರಿಗಳಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳ ಕುರಿತು ಮನವಿ ಪಡೆದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ದಲಿತರ ಮನೆಯಲ್ಲಿ ಉಪಹಾರ ಮಾತ್ರವಲ್ಲದೆ, ಊಟಕ್ಕೆ ಕೂಡ ಬುತ್ತಿ ಕಟ್ಟಿಸಿಕೊಂಡಿರುವ ಬಗ್ಗೆ ಬರೆದುಕೊಂಡಿದ್ದಾರೆ. ಆರ್. ಅಶೋಕ್, ದಲಿತರ ಮನೆಯಲ್ಲಿ ಊಟ ಕಟ್ಟಿಸಿಕೊಂಡು ಅವರ ಕೇರಿಗಳಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳ ಕುರಿತು ಮನವಿ ಪಡೆದರು ಎಂದು ತಿಳಿದುಬಂದಿದೆ.

4 / 5
ಹಿಂದಿನ ದಿನ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೊರಹೊನ್ನೆ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪೂರ್ಣಕುಂಭ ಹಾಗೂ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಸ್ವಾಗತಿಸಲಾಗಿತ್ತು. ಈ ವೇಳೆ ರೇಣುಕಾಚಾರ್ಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದಿನ ದಿನ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೊರಹೊನ್ನೆ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪೂರ್ಣಕುಂಭ ಹಾಗೂ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಸ್ವಾಗತಿಸಲಾಗಿತ್ತು. ಈ ವೇಳೆ ರೇಣುಕಾಚಾರ್ಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು