AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರ ಮನೆಯಲ್ಲಿ ಊಟ ಮಾಡಿ ತಟ್ಟೆ ತೊಳೆದಿಟ್ಟ ಶಾಸಕ ರೇಣುಕಾಚಾರ್ಯ; ಜನರ ಮೆಚ್ಚುಗೆ

Davanagere News: ಕೊರೊನಾ ಸಾಂಕ್ರಾಮಿಕ ಕಾಯಿಲೆ ತೀವ್ರವಾಗಿ ಸಮಸ್ಯೆ ತಂದೊಡ್ಡಿದ್ದ ಕಾಲದಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಮನಗೆದ್ದಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮತ್ತೆ ಸುದ್ದಿಯಲ್ಲಿ ಇದ್ದಾರೆ.

TV9 Web
| Updated By: ganapathi bhat

Updated on: Oct 18, 2021 | 4:07 PM

ದಾವಣಗೆರೆ: ಕೊರೊನಾ ಸಾಂಕ್ರಾಮಿಕ ಕಾಯಿಲೆ ತೀವ್ರವಾಗಿ ಸಮಸ್ಯೆ ತಂದೊಡ್ಡಿದ್ದ ಕಾಲದಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಮನಗೆದ್ದಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮತ್ತೆ ಸುದ್ದಿಯಲ್ಲಿ ಇದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಸಚಿವ ಆರ್. ಅಶೋಕ್ ದಾವಣೆಗೆರೆಗೆ ಭೇಟಿ ನೀಡಿದಾಗ ರೇಣುಕಾಚಾರ್ಯ ಅವರಿಗೆ ಜೊತೆಯಾಗಿದ್ದಾರೆ.

MP Renukacharya R Ashok visits Village in Davanagere had food in Dalit House

1 / 5
ಗ್ರಾಮ ವಾಸ್ತವ್ಯದ ವೇಳೆ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ. ಉಪಹಾರ ಸೇವನೆಯ ಬಳಿಕ ಎಂ.ಪಿ. ರೇಣುಕಾಚಾರ್ಯ ತಟ್ಟೆಯನ್ನು ಕೂಡ ತೊಳೆದು ಇಡುವ ಮೂಲಕ ಗಮನ ಸೆಳೆದಿದ್ದಾರೆ.

ಗ್ರಾಮ ವಾಸ್ತವ್ಯದ ವೇಳೆ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ. ಉಪಹಾರ ಸೇವನೆಯ ಬಳಿಕ ಎಂ.ಪಿ. ರೇಣುಕಾಚಾರ್ಯ ತಟ್ಟೆಯನ್ನು ಕೂಡ ತೊಳೆದು ಇಡುವ ಮೂಲಕ ಗಮನ ಸೆಳೆದಿದ್ದಾರೆ.

2 / 5
ಇಲ್ಲಿನ ಕುಂದೂರು ಗ್ರಾಮದ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ ಬಳಿಕ ರೇಣುಕಾಚಾರ್ಯ ತಟ್ಟೆ ತೊಳೆದಿಟ್ಟಿದ್ದಾರೆ. ತಾನು ಶಾಸಕ ಎಂಬ ಯಾವುದೇ ಅಹಂಕಾರ ಇಲ್ಲದೆ ಅವರು ಈ ಕೆಲಸ ಮಾಡಿದ್ದಾರೆ. ಸಾಮಾನ್ಯನಂತೆ ನಡೆದುಕೊಂಡಿದ್ದಾರೆ. ಶಾಸಕರ ಈ ಕೆಲಸ ಮನೆಯವರಿಗೆ ಹಾಗೂ ಅಲ್ಲಿದ್ದವರಿಗೆ ಅಚ್ಚರಿ ಉಂಟುಮಾಡಿದೆ. ಈ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಕುಂದೂರು ಗ್ರಾಮದ ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ ಬಳಿಕ ರೇಣುಕಾಚಾರ್ಯ ತಟ್ಟೆ ತೊಳೆದಿಟ್ಟಿದ್ದಾರೆ. ತಾನು ಶಾಸಕ ಎಂಬ ಯಾವುದೇ ಅಹಂಕಾರ ಇಲ್ಲದೆ ಅವರು ಈ ಕೆಲಸ ಮಾಡಿದ್ದಾರೆ. ಸಾಮಾನ್ಯನಂತೆ ನಡೆದುಕೊಂಡಿದ್ದಾರೆ. ಶಾಸಕರ ಈ ಕೆಲಸ ಮನೆಯವರಿಗೆ ಹಾಗೂ ಅಲ್ಲಿದ್ದವರಿಗೆ ಅಚ್ಚರಿ ಉಂಟುಮಾಡಿದೆ. ಈ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3 / 5
ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ದಲಿತರ ಮನೆಯಲ್ಲಿ ಉಪಹಾರ ಮಾತ್ರವಲ್ಲದೆ, ಊಟಕ್ಕೆ ಕೂಡ ಬುತ್ತಿ ಕಟ್ಟಿಸಿಕೊಂಡಿರುವ ಬಗ್ಗೆ ಬರೆದುಕೊಂಡಿದ್ದಾರೆ. ಆರ್. ಅಶೋಕ್, ದಲಿತರ ಮನೆಯಲ್ಲಿ ಊಟ ಕಟ್ಟಿಸಿಕೊಂಡು ಅವರ ಕೇರಿಗಳಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳ ಕುರಿತು ಮನವಿ ಪಡೆದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ದಲಿತರ ಮನೆಯಲ್ಲಿ ಉಪಹಾರ ಮಾತ್ರವಲ್ಲದೆ, ಊಟಕ್ಕೆ ಕೂಡ ಬುತ್ತಿ ಕಟ್ಟಿಸಿಕೊಂಡಿರುವ ಬಗ್ಗೆ ಬರೆದುಕೊಂಡಿದ್ದಾರೆ. ಆರ್. ಅಶೋಕ್, ದಲಿತರ ಮನೆಯಲ್ಲಿ ಊಟ ಕಟ್ಟಿಸಿಕೊಂಡು ಅವರ ಕೇರಿಗಳಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳ ಕುರಿತು ಮನವಿ ಪಡೆದರು ಎಂದು ತಿಳಿದುಬಂದಿದೆ.

4 / 5
ಹಿಂದಿನ ದಿನ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೊರಹೊನ್ನೆ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪೂರ್ಣಕುಂಭ ಹಾಗೂ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಸ್ವಾಗತಿಸಲಾಗಿತ್ತು. ಈ ವೇಳೆ ರೇಣುಕಾಚಾರ್ಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದಿನ ದಿನ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಸೊರಹೊನ್ನೆ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಪೂರ್ಣಕುಂಭ ಹಾಗೂ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಸ್ವಾಗತಿಸಲಾಗಿತ್ತು. ಈ ವೇಳೆ ರೇಣುಕಾಚಾರ್ಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

5 / 5
Follow us
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ