AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಅಳುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ತಿಳಿಸಿದ ನಟಿ ಮೃಣಾಲ್ ಠಾಕೂರ್

ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

ರಾಜೇಶ್ ದುಗ್ಗುಮನೆ
|

Updated on: Mar 31, 2023 | 9:17 AM

Share
ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾದಿಂದ ನಟಿ ಮೃಣಾಲ್ ಠಾಕೂರ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಈ ಗೆಲುವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದು ಮಾತ್ರವಲ್ಲ ಬಾಕ್ಸ್​ ಆಫೀಸ್​ನಲ್ಲೂ ಗೆದ್ದಿದೆ.

ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾದಿಂದ ನಟಿ ಮೃಣಾಲ್ ಠಾಕೂರ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಈ ಗೆಲುವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದು ಮಾತ್ರವಲ್ಲ ಬಾಕ್ಸ್​ ಆಫೀಸ್​ನಲ್ಲೂ ಗೆದ್ದಿದೆ.

1 / 5
ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

2 / 5
ಈ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಕಲಾವಿದರ ಜೀವದಲ್ಲಿ ವೆಕೇಶನ್ ಮತ್ತು ಖುಷಿಯ ಕ್ಷಣ ಮಾತ್ರ ಇರುವುದಿಲ್ಲ ಎಂಬುದನ್ನು ಹೇಳಲು ತಾವು ಆ ಫೋಟೋ ಪೋಸ್ಟ್ ಮಾಡಿದ್ದಾಗಿ ಮೃಣಾಲ್ ಹೇಳಿದ್ದಾರೆ.

ಈ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಕಲಾವಿದರ ಜೀವದಲ್ಲಿ ವೆಕೇಶನ್ ಮತ್ತು ಖುಷಿಯ ಕ್ಷಣ ಮಾತ್ರ ಇರುವುದಿಲ್ಲ ಎಂಬುದನ್ನು ಹೇಳಲು ತಾವು ಆ ಫೋಟೋ ಪೋಸ್ಟ್ ಮಾಡಿದ್ದಾಗಿ ಮೃಣಾಲ್ ಹೇಳಿದ್ದಾರೆ.

3 / 5
ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರ ಬಾಳಲ್ಲೂ ಒಂದಷ್ಟು ಕಹಿಘಟನೆಗಳು ನಡೆದಿರುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿರುವುದಿಲ್ಲ. ಅದನ್ನು ಬಹಿರಂಗ ಮಾಡೋದು ಅವರ ಉದ್ದೇಶ ಆಗಿತ್ತು.

ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರ ಬಾಳಲ್ಲೂ ಒಂದಷ್ಟು ಕಹಿಘಟನೆಗಳು ನಡೆದಿರುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿರುವುದಿಲ್ಲ. ಅದನ್ನು ಬಹಿರಂಗ ಮಾಡೋದು ಅವರ ಉದ್ದೇಶ ಆಗಿತ್ತು.

4 / 5
ತೆಲುಗಿನ ‘ಸೀತಾ ರಾಮಂ’ ಯಶಸ್ಸಿನ ನಂತರದಲ್ಲಿ ಅವರಿಗೆ ಸಾಕಷ್ಟು ತೆಲುಗು ಸಿನಿಮಾ ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ನಟಿ ಇದನ್ನು ಖಚಿತಪಡಿಸಿಲ್ಲ.

ತೆಲುಗಿನ ‘ಸೀತಾ ರಾಮಂ’ ಯಶಸ್ಸಿನ ನಂತರದಲ್ಲಿ ಅವರಿಗೆ ಸಾಕಷ್ಟು ತೆಲುಗು ಸಿನಿಮಾ ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ನಟಿ ಇದನ್ನು ಖಚಿತಪಡಿಸಿಲ್ಲ.

5 / 5
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ