AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಅಳುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ತಿಳಿಸಿದ ನಟಿ ಮೃಣಾಲ್ ಠಾಕೂರ್

ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

ರಾಜೇಶ್ ದುಗ್ಗುಮನೆ
|

Updated on: Mar 31, 2023 | 9:17 AM

Share
ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾದಿಂದ ನಟಿ ಮೃಣಾಲ್ ಠಾಕೂರ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಈ ಗೆಲುವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದು ಮಾತ್ರವಲ್ಲ ಬಾಕ್ಸ್​ ಆಫೀಸ್​ನಲ್ಲೂ ಗೆದ್ದಿದೆ.

ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾದಿಂದ ನಟಿ ಮೃಣಾಲ್ ಠಾಕೂರ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಈ ಗೆಲುವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದು ಮಾತ್ರವಲ್ಲ ಬಾಕ್ಸ್​ ಆಫೀಸ್​ನಲ್ಲೂ ಗೆದ್ದಿದೆ.

1 / 5
ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

2 / 5
ಈ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಕಲಾವಿದರ ಜೀವದಲ್ಲಿ ವೆಕೇಶನ್ ಮತ್ತು ಖುಷಿಯ ಕ್ಷಣ ಮಾತ್ರ ಇರುವುದಿಲ್ಲ ಎಂಬುದನ್ನು ಹೇಳಲು ತಾವು ಆ ಫೋಟೋ ಪೋಸ್ಟ್ ಮಾಡಿದ್ದಾಗಿ ಮೃಣಾಲ್ ಹೇಳಿದ್ದಾರೆ.

ಈ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಕಲಾವಿದರ ಜೀವದಲ್ಲಿ ವೆಕೇಶನ್ ಮತ್ತು ಖುಷಿಯ ಕ್ಷಣ ಮಾತ್ರ ಇರುವುದಿಲ್ಲ ಎಂಬುದನ್ನು ಹೇಳಲು ತಾವು ಆ ಫೋಟೋ ಪೋಸ್ಟ್ ಮಾಡಿದ್ದಾಗಿ ಮೃಣಾಲ್ ಹೇಳಿದ್ದಾರೆ.

3 / 5
ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರ ಬಾಳಲ್ಲೂ ಒಂದಷ್ಟು ಕಹಿಘಟನೆಗಳು ನಡೆದಿರುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿರುವುದಿಲ್ಲ. ಅದನ್ನು ಬಹಿರಂಗ ಮಾಡೋದು ಅವರ ಉದ್ದೇಶ ಆಗಿತ್ತು.

ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರ ಬಾಳಲ್ಲೂ ಒಂದಷ್ಟು ಕಹಿಘಟನೆಗಳು ನಡೆದಿರುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿರುವುದಿಲ್ಲ. ಅದನ್ನು ಬಹಿರಂಗ ಮಾಡೋದು ಅವರ ಉದ್ದೇಶ ಆಗಿತ್ತು.

4 / 5
ತೆಲುಗಿನ ‘ಸೀತಾ ರಾಮಂ’ ಯಶಸ್ಸಿನ ನಂತರದಲ್ಲಿ ಅವರಿಗೆ ಸಾಕಷ್ಟು ತೆಲುಗು ಸಿನಿಮಾ ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ನಟಿ ಇದನ್ನು ಖಚಿತಪಡಿಸಿಲ್ಲ.

ತೆಲುಗಿನ ‘ಸೀತಾ ರಾಮಂ’ ಯಶಸ್ಸಿನ ನಂತರದಲ್ಲಿ ಅವರಿಗೆ ಸಾಕಷ್ಟು ತೆಲುಗು ಸಿನಿಮಾ ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ನಟಿ ಇದನ್ನು ಖಚಿತಪಡಿಸಿಲ್ಲ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ