AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಅಳುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ತಿಳಿಸಿದ ನಟಿ ಮೃಣಾಲ್ ಠಾಕೂರ್

ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

ರಾಜೇಶ್ ದುಗ್ಗುಮನೆ
|

Updated on: Mar 31, 2023 | 9:17 AM

Share
ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾದಿಂದ ನಟಿ ಮೃಣಾಲ್ ಠಾಕೂರ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಈ ಗೆಲುವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದು ಮಾತ್ರವಲ್ಲ ಬಾಕ್ಸ್​ ಆಫೀಸ್​ನಲ್ಲೂ ಗೆದ್ದಿದೆ.

ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾದಿಂದ ನಟಿ ಮೃಣಾಲ್ ಠಾಕೂರ್ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅವರು ಈ ಗೆಲುವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದ್ದು ಮಾತ್ರವಲ್ಲ ಬಾಕ್ಸ್​ ಆಫೀಸ್​ನಲ್ಲೂ ಗೆದ್ದಿದೆ.

1 / 5
ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

ಇತ್ತೀಚೆಗೆ ಮೃಣಾಲ್ ಅವರು ಅವರು ಕಣ್ಣೀರು ಹಾಕುತ್ತಿರುವ ಸೆಲ್ಫಿ ಪೋಸ್ಟ್ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಾಕಷ್ಟು ಗಮನ ಸೆಳೆದಿತ್ತು.  

2 / 5
ಈ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಕಲಾವಿದರ ಜೀವದಲ್ಲಿ ವೆಕೇಶನ್ ಮತ್ತು ಖುಷಿಯ ಕ್ಷಣ ಮಾತ್ರ ಇರುವುದಿಲ್ಲ ಎಂಬುದನ್ನು ಹೇಳಲು ತಾವು ಆ ಫೋಟೋ ಪೋಸ್ಟ್ ಮಾಡಿದ್ದಾಗಿ ಮೃಣಾಲ್ ಹೇಳಿದ್ದಾರೆ.

ಈ ಫೋಟೋ ಪೋಸ್ಟ್ ಮಾಡಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಕಲಾವಿದರ ಜೀವದಲ್ಲಿ ವೆಕೇಶನ್ ಮತ್ತು ಖುಷಿಯ ಕ್ಷಣ ಮಾತ್ರ ಇರುವುದಿಲ್ಲ ಎಂಬುದನ್ನು ಹೇಳಲು ತಾವು ಆ ಫೋಟೋ ಪೋಸ್ಟ್ ಮಾಡಿದ್ದಾಗಿ ಮೃಣಾಲ್ ಹೇಳಿದ್ದಾರೆ.

3 / 5
ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರ ಬಾಳಲ್ಲೂ ಒಂದಷ್ಟು ಕಹಿಘಟನೆಗಳು ನಡೆದಿರುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿರುವುದಿಲ್ಲ. ಅದನ್ನು ಬಹಿರಂಗ ಮಾಡೋದು ಅವರ ಉದ್ದೇಶ ಆಗಿತ್ತು.

ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿವರೆಗೆ ಎಲ್ಲರ ಬಾಳಲ್ಲೂ ಒಂದಷ್ಟು ಕಹಿಘಟನೆಗಳು ನಡೆದಿರುತ್ತವೆ. ಈ ಬಗ್ಗೆ ಎಲ್ಲರಿಗೂ ತಿಳಿದಿರುವುದಿಲ್ಲ. ಅದನ್ನು ಬಹಿರಂಗ ಮಾಡೋದು ಅವರ ಉದ್ದೇಶ ಆಗಿತ್ತು.

4 / 5
ತೆಲುಗಿನ ‘ಸೀತಾ ರಾಮಂ’ ಯಶಸ್ಸಿನ ನಂತರದಲ್ಲಿ ಅವರಿಗೆ ಸಾಕಷ್ಟು ತೆಲುಗು ಸಿನಿಮಾ ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ನಟಿ ಇದನ್ನು ಖಚಿತಪಡಿಸಿಲ್ಲ.

ತೆಲುಗಿನ ‘ಸೀತಾ ರಾಮಂ’ ಯಶಸ್ಸಿನ ನಂತರದಲ್ಲಿ ಅವರಿಗೆ ಸಾಕಷ್ಟು ತೆಲುಗು ಸಿನಿಮಾ ಆಫರ್​ಗಳು ಬರುತ್ತಿವೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಲ್ಲಿ ಮನೆ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ನಟಿ ಇದನ್ನು ಖಚಿತಪಡಿಸಿಲ್ಲ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ