AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬೀಚ್ ಪಕ್ಕ ಹಾಟ್ ಆಗಿ ಪೋಸ್ ನೀಡಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಸ್

ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 04, 2023 | 8:02 AM

Share
ನಟಿ ಮೃಣಾಲ್ ಠಾಕೂರ್ ಅವರು ಹಾಟ್ ಫೋಟೋಗಳನ್ನು ಹಂಚಿಕೊಳ್ಳೋಕೆ ಎಂದಿಗೂ ಹಿಂದೇಟು ಹಾಕುವುದಿಲ್ಲ. ಈ ವಿಚಾರದಲ್ಲಿ ಅವರಿಗೆ ಮಡಿವಂತಿಕೆ ಇಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ನಟಿ ಮೃಣಾಲ್ ಠಾಕೂರ್ ಅವರು ಹಾಟ್ ಫೋಟೋಗಳನ್ನು ಹಂಚಿಕೊಳ್ಳೋಕೆ ಎಂದಿಗೂ ಹಿಂದೇಟು ಹಾಕುವುದಿಲ್ಲ. ಈ ವಿಚಾರದಲ್ಲಿ ಅವರಿಗೆ ಮಡಿವಂತಿಕೆ ಇಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

1 / 5
ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. 13 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. 13 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

2 / 5
ಮೃಣಾಲ್ ಠಾಕೂರ್ ಅವರು ‘ಸೀತಾ ರಾಮಂ’ ಸಿನಿಮಾ ಮೂಲಕ ಫೇಮಸ್ ಆದರು. ಸೀತಾ ಹೆಸರಿನ ಪಾತ್ರವನ್ನು ಅವರು ಮಾಡಿದ್ದರು. ಈ ಪಾತ್ರವನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಾರೆ.

ಮೃಣಾಲ್ ಠಾಕೂರ್ ಅವರು ‘ಸೀತಾ ರಾಮಂ’ ಸಿನಿಮಾ ಮೂಲಕ ಫೇಮಸ್ ಆದರು. ಸೀತಾ ಹೆಸರಿನ ಪಾತ್ರವನ್ನು ಅವರು ಮಾಡಿದ್ದರು. ಈ ಪಾತ್ರವನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಾರೆ.

3 / 5
‘ಸೀತಾ ರಾಮಂ’ ಸಿನಿಮಾದಲ್ಲಿ ಮೃಣಾಲ್ ಮಾಡಿದ್ದ ಪಾತ್ರ ಎಲ್ಲರ ಗಮನ ಸೆಳೆದಿತ್ತು. ಅವರು ಸಖತ್ ಟ್ರೆಡಿಷನಲ್​ ಆಗಿ ಕಾಣಿಸಿಕೊಂಡಿದ್ದರು. ಸೀತಾ ಪಾತ್ರ ಇಷ್ಟಪಟ್ಟವರಿಗೆ ಅವರು ಬೋಲ್ಡ್ ಆಗಿ ಫೋಟೋ ಹಾಕುತ್ತಿರುವುದು ಸರಿ ಎನಿಸುತ್ತಿಲ್ಲ.

‘ಸೀತಾ ರಾಮಂ’ ಸಿನಿಮಾದಲ್ಲಿ ಮೃಣಾಲ್ ಮಾಡಿದ್ದ ಪಾತ್ರ ಎಲ್ಲರ ಗಮನ ಸೆಳೆದಿತ್ತು. ಅವರು ಸಖತ್ ಟ್ರೆಡಿಷನಲ್​ ಆಗಿ ಕಾಣಿಸಿಕೊಂಡಿದ್ದರು. ಸೀತಾ ಪಾತ್ರ ಇಷ್ಟಪಟ್ಟವರಿಗೆ ಅವರು ಬೋಲ್ಡ್ ಆಗಿ ಫೋಟೋ ಹಾಕುತ್ತಿರುವುದು ಸರಿ ಎನಿಸುತ್ತಿಲ್ಲ.

4 / 5
ಮೃಣಾಲ್ ಠಾಕೂರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

ಮೃಣಾಲ್ ಠಾಕೂರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

5 / 5

Published On - 7:56 am, Thu, 4 May 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್