AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಟ ವಿಜಯ್ ಹಾಗೂ ಎಂಎಸ್ ಧೋನಿ ಭೇಟಿ ಹೇಗಿತ್ತು?; ವಿವರಿಸುತ್ತವೆ ಈ ಚಿತ್ರಗಳು

Thalapathy Vijay: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈನ ಸ್ಟುಡಿಯೊ ಒಂದರಲ್ಲಿ ಅನಿರೀಕ್ಷಿತ ಭೇಟಿಯಾಗಿದ್ದಾರೆ. ಅವರ ಭೇಟಿಯ ಫೊಟೊಗಳು ಇಲ್ಲಿವೆ.

TV9 Web
| Updated By: shivaprasad.hs|

Updated on:Aug 13, 2021 | 12:35 PM

Share
ಮಹೇಂದ್ರ ಸಿಂಗ್ ಧೋನಿ ಹಾಗೂ ದಳಪತಿ ವಿಜಯ್ ಕುಶಲೋಪರಿ

MS Dhoni meets Thalapathy Vijay meet in Chennai during Beast film shoot

1 / 5
‘ಬೀಸ್ಟ್’ ಚಿತ್ರತಂಡದ ಜೊತೆ ಧೋನಿ

MS Dhoni meets Thalapathy Vijay meet in Chennai during Beast film shoot

2 / 5
ಚೆನ್ನೈ ಸೂಪರ್ ಕಿಂಗ್ಸ್ ಕಪ್ತಾನ ಧೋನಿ ಮತ್ತು ವಿಜಯ್ ಮಾತುಕತೆಯ ನಂತರ

ನಟ ದಳಪತಿ ವಿಜಯ್​ ಅವರು ‘ಬೀಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅದೇ ಸ್ಟುಡಿಯೋದಲ್ಲಿ ಧೋನಿ ಅವರು ಒಂದು ಜಾಹೀರಾತಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಒಂದೇ ಸ್ಟುಡಿಯೋದಲ್ಲಿ ತಾವಿಬ್ಬರೂ ಇದ್ದಿದ್ದರಿಂದ ಭೇಟಿಯಾದರು ಎನ್ನಲಾಗಿದೆ.

3 / 5
ಸ್ನೇಹದ ಪೋಸ್

ಎಂ.ಎಸ್​. ಧೋನಿ ಅವರಿಗೆ ಚೆನ್ನೈ ಮೇಲೆ ವಿಶೇಷ ಒಲವು. ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರು ಹಲವು ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ. ಆ ಕಾರಣದಿಂದ ಅವರಿಗೆ ಚೆನ್ನೈ ಎಂದರೆ ಎರಡನೇ ಮನೆ ಇದ್ದಂತೆ ಎಂದು ಅವರುಈ ಹಿಂದೆ ಹೇಳಿಕೊಂಡಿದ್ದರು.

4 / 5
ಧೋನಿ ಜೊತೆ ಹೊರಾಂಗಣದಲ್ಲಿ ದಳಪತಿ ವಿಜಯ್​

ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಧೋನಿ ರಾಯಭಾರಿ ಆಗಿದ್ದಾರೆ. ಆ ಕಾರಣಕ್ಕಾಗಿ ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಹೊಸ ಹೇರ್​ಸ್ಟೈಲ್​ ಸಖತ್​ ವೈರಲ್​ ಆಗಿತ್ತು. (ಚಿತ್ರ ಕೃಪೆ: ಭಾರತ ಕ್ರಿಕೆಟ್ ತಂಡದ ಟ್ವಿಟರ್ ಖಾತೆ)

5 / 5

Published On - 12:35 pm, Fri, 13 August 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು