AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಟ ವಿಜಯ್ ಹಾಗೂ ಎಂಎಸ್ ಧೋನಿ ಭೇಟಿ ಹೇಗಿತ್ತು?; ವಿವರಿಸುತ್ತವೆ ಈ ಚಿತ್ರಗಳು

Thalapathy Vijay: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈನ ಸ್ಟುಡಿಯೊ ಒಂದರಲ್ಲಿ ಅನಿರೀಕ್ಷಿತ ಭೇಟಿಯಾಗಿದ್ದಾರೆ. ಅವರ ಭೇಟಿಯ ಫೊಟೊಗಳು ಇಲ್ಲಿವೆ.

TV9 Web
| Edited By: |

Updated on:Aug 13, 2021 | 12:35 PM

Share
ಮಹೇಂದ್ರ ಸಿಂಗ್ ಧೋನಿ ಹಾಗೂ ದಳಪತಿ ವಿಜಯ್ ಕುಶಲೋಪರಿ

MS Dhoni meets Thalapathy Vijay meet in Chennai during Beast film shoot

1 / 5
‘ಬೀಸ್ಟ್’ ಚಿತ್ರತಂಡದ ಜೊತೆ ಧೋನಿ

MS Dhoni meets Thalapathy Vijay meet in Chennai during Beast film shoot

2 / 5
ಚೆನ್ನೈ ಸೂಪರ್ ಕಿಂಗ್ಸ್ ಕಪ್ತಾನ ಧೋನಿ ಮತ್ತು ವಿಜಯ್ ಮಾತುಕತೆಯ ನಂತರ

ನಟ ದಳಪತಿ ವಿಜಯ್​ ಅವರು ‘ಬೀಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅದೇ ಸ್ಟುಡಿಯೋದಲ್ಲಿ ಧೋನಿ ಅವರು ಒಂದು ಜಾಹೀರಾತಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಒಂದೇ ಸ್ಟುಡಿಯೋದಲ್ಲಿ ತಾವಿಬ್ಬರೂ ಇದ್ದಿದ್ದರಿಂದ ಭೇಟಿಯಾದರು ಎನ್ನಲಾಗಿದೆ.

3 / 5
ಸ್ನೇಹದ ಪೋಸ್

ಎಂ.ಎಸ್​. ಧೋನಿ ಅವರಿಗೆ ಚೆನ್ನೈ ಮೇಲೆ ವಿಶೇಷ ಒಲವು. ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರು ಹಲವು ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ. ಆ ಕಾರಣದಿಂದ ಅವರಿಗೆ ಚೆನ್ನೈ ಎಂದರೆ ಎರಡನೇ ಮನೆ ಇದ್ದಂತೆ ಎಂದು ಅವರುಈ ಹಿಂದೆ ಹೇಳಿಕೊಂಡಿದ್ದರು.

4 / 5
ಧೋನಿ ಜೊತೆ ಹೊರಾಂಗಣದಲ್ಲಿ ದಳಪತಿ ವಿಜಯ್​

ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಧೋನಿ ರಾಯಭಾರಿ ಆಗಿದ್ದಾರೆ. ಆ ಕಾರಣಕ್ಕಾಗಿ ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಹೊಸ ಹೇರ್​ಸ್ಟೈಲ್​ ಸಖತ್​ ವೈರಲ್​ ಆಗಿತ್ತು. (ಚಿತ್ರ ಕೃಪೆ: ಭಾರತ ಕ್ರಿಕೆಟ್ ತಂಡದ ಟ್ವಿಟರ್ ಖಾತೆ)

5 / 5

Published On - 12:35 pm, Fri, 13 August 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ