Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಟ ವಿಜಯ್ ಹಾಗೂ ಎಂಎಸ್ ಧೋನಿ ಭೇಟಿ ಹೇಗಿತ್ತು?; ವಿವರಿಸುತ್ತವೆ ಈ ಚಿತ್ರಗಳು

Thalapathy Vijay: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈನ ಸ್ಟುಡಿಯೊ ಒಂದರಲ್ಲಿ ಅನಿರೀಕ್ಷಿತ ಭೇಟಿಯಾಗಿದ್ದಾರೆ. ಅವರ ಭೇಟಿಯ ಫೊಟೊಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Aug 13, 2021 | 12:35 PM

ಮಹೇಂದ್ರ ಸಿಂಗ್ ಧೋನಿ ಹಾಗೂ ದಳಪತಿ ವಿಜಯ್ ಕುಶಲೋಪರಿ

MS Dhoni meets Thalapathy Vijay meet in Chennai during Beast film shoot

1 / 5
‘ಬೀಸ್ಟ್’ ಚಿತ್ರತಂಡದ ಜೊತೆ ಧೋನಿ

MS Dhoni meets Thalapathy Vijay meet in Chennai during Beast film shoot

2 / 5
ಚೆನ್ನೈ ಸೂಪರ್ ಕಿಂಗ್ಸ್ ಕಪ್ತಾನ ಧೋನಿ ಮತ್ತು ವಿಜಯ್ ಮಾತುಕತೆಯ ನಂತರ

ನಟ ದಳಪತಿ ವಿಜಯ್​ ಅವರು ‘ಬೀಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅದೇ ಸ್ಟುಡಿಯೋದಲ್ಲಿ ಧೋನಿ ಅವರು ಒಂದು ಜಾಹೀರಾತಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಒಂದೇ ಸ್ಟುಡಿಯೋದಲ್ಲಿ ತಾವಿಬ್ಬರೂ ಇದ್ದಿದ್ದರಿಂದ ಭೇಟಿಯಾದರು ಎನ್ನಲಾಗಿದೆ.

3 / 5
ಸ್ನೇಹದ ಪೋಸ್

ಎಂ.ಎಸ್​. ಧೋನಿ ಅವರಿಗೆ ಚೆನ್ನೈ ಮೇಲೆ ವಿಶೇಷ ಒಲವು. ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರು ಹಲವು ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ. ಆ ಕಾರಣದಿಂದ ಅವರಿಗೆ ಚೆನ್ನೈ ಎಂದರೆ ಎರಡನೇ ಮನೆ ಇದ್ದಂತೆ ಎಂದು ಅವರುಈ ಹಿಂದೆ ಹೇಳಿಕೊಂಡಿದ್ದರು.

4 / 5
ಧೋನಿ ಜೊತೆ ಹೊರಾಂಗಣದಲ್ಲಿ ದಳಪತಿ ವಿಜಯ್​

ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಧೋನಿ ರಾಯಭಾರಿ ಆಗಿದ್ದಾರೆ. ಆ ಕಾರಣಕ್ಕಾಗಿ ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಹೊಸ ಹೇರ್​ಸ್ಟೈಲ್​ ಸಖತ್​ ವೈರಲ್​ ಆಗಿತ್ತು. (ಚಿತ್ರ ಕೃಪೆ: ಭಾರತ ಕ್ರಿಕೆಟ್ ತಂಡದ ಟ್ವಿಟರ್ ಖಾತೆ)

5 / 5

Published On - 12:35 pm, Fri, 13 August 21

Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ