AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಟ ವಿಜಯ್ ಹಾಗೂ ಎಂಎಸ್ ಧೋನಿ ಭೇಟಿ ಹೇಗಿತ್ತು?; ವಿವರಿಸುತ್ತವೆ ಈ ಚಿತ್ರಗಳು

Thalapathy Vijay: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈನ ಸ್ಟುಡಿಯೊ ಒಂದರಲ್ಲಿ ಅನಿರೀಕ್ಷಿತ ಭೇಟಿಯಾಗಿದ್ದಾರೆ. ಅವರ ಭೇಟಿಯ ಫೊಟೊಗಳು ಇಲ್ಲಿವೆ.

TV9 Web
| Edited By: |

Updated on:Aug 13, 2021 | 12:35 PM

Share
ಮಹೇಂದ್ರ ಸಿಂಗ್ ಧೋನಿ ಹಾಗೂ ದಳಪತಿ ವಿಜಯ್ ಕುಶಲೋಪರಿ

MS Dhoni meets Thalapathy Vijay meet in Chennai during Beast film shoot

1 / 5
‘ಬೀಸ್ಟ್’ ಚಿತ್ರತಂಡದ ಜೊತೆ ಧೋನಿ

MS Dhoni meets Thalapathy Vijay meet in Chennai during Beast film shoot

2 / 5
ಚೆನ್ನೈ ಸೂಪರ್ ಕಿಂಗ್ಸ್ ಕಪ್ತಾನ ಧೋನಿ ಮತ್ತು ವಿಜಯ್ ಮಾತುಕತೆಯ ನಂತರ

ನಟ ದಳಪತಿ ವಿಜಯ್​ ಅವರು ‘ಬೀಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅದೇ ಸ್ಟುಡಿಯೋದಲ್ಲಿ ಧೋನಿ ಅವರು ಒಂದು ಜಾಹೀರಾತಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಒಂದೇ ಸ್ಟುಡಿಯೋದಲ್ಲಿ ತಾವಿಬ್ಬರೂ ಇದ್ದಿದ್ದರಿಂದ ಭೇಟಿಯಾದರು ಎನ್ನಲಾಗಿದೆ.

3 / 5
ಸ್ನೇಹದ ಪೋಸ್

ಎಂ.ಎಸ್​. ಧೋನಿ ಅವರಿಗೆ ಚೆನ್ನೈ ಮೇಲೆ ವಿಶೇಷ ಒಲವು. ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರು ಹಲವು ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ. ಆ ಕಾರಣದಿಂದ ಅವರಿಗೆ ಚೆನ್ನೈ ಎಂದರೆ ಎರಡನೇ ಮನೆ ಇದ್ದಂತೆ ಎಂದು ಅವರುಈ ಹಿಂದೆ ಹೇಳಿಕೊಂಡಿದ್ದರು.

4 / 5
ಧೋನಿ ಜೊತೆ ಹೊರಾಂಗಣದಲ್ಲಿ ದಳಪತಿ ವಿಜಯ್​

ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಧೋನಿ ರಾಯಭಾರಿ ಆಗಿದ್ದಾರೆ. ಆ ಕಾರಣಕ್ಕಾಗಿ ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಹೊಸ ಹೇರ್​ಸ್ಟೈಲ್​ ಸಖತ್​ ವೈರಲ್​ ಆಗಿತ್ತು. (ಚಿತ್ರ ಕೃಪೆ: ಭಾರತ ಕ್ರಿಕೆಟ್ ತಂಡದ ಟ್ವಿಟರ್ ಖಾತೆ)

5 / 5

Published On - 12:35 pm, Fri, 13 August 21

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು