ಮುಡಾ ಹಗರಣ: ಮೊದಲ ಬಾರಿ ಶಾಸಕರಾಗಿದ್ದಾಗಲೇ ಬದಲಿ ನಿವೇಶನ ಪಡೆದಿದ್ದರೇ ಸಿದ್ದರಾಮಯ್ಯ? ಮನವಿ ಪತ್ರ ವೈರಲ್
ಮೈಸೂರು, ಆಗಸ್ಟ್ 13: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿಬರುತ್ತಲೇ ಇವೆ. ಹಗರಣ ಸಂಬಂಧ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ದೂರು ನೀಡಿದ್ದು, ಸಿಎಂ ವಿರುದ್ಧದ ಎರಡನೇ ದೂರು ಇದಾಗಿದೆ. ಇದರ ಬೆನ್ನಲ್ಲೇ ಇದೀಗ, ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಿದ್ದರಾಮಯ್ಯ ಮುಡಾದಿಂದ ಬದಲಿ ನಿವೇಶನ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿದೆ.

1 / 6

2 / 6

3 / 6

4 / 6

5 / 6

6 / 6



