AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021:ಕೊಹ್ಲಿಗೆ ಸೆಡ್ಡು ಹೊಡೆದ ರೋಹಿತ್! ಟಿ20 ವಿಶ್ವಕಪ್​ನಲ್ಲಿ ಅಂಬಾನಿ ಹುಡುಗರದ್ದೇ ಮೇಲುಗೈ

T20 World Cup 2021: ಈ ವಿಷಯದಲ್ಲಿ ಮುಂಚೂಣಿಯಲ್ಲಿರುವುದು ಮುಂಬೈ ಇಂಡಿಯನ್ಸ್, ನಾಯಕ ರೋಹಿತ್ ಶರ್ಮಾ. ಐದು ಬಾರಿಯ ಐಪಿಎಲ್ ಚಾಂಪಿಯನ್‌ನ ಆರು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on: Sep 09, 2021 | 3:26 PM

Share
ಐಸಿಸಿ ಟಿ 20 ವಿಶ್ವಕಪ್‌ಗಾಗಿ ಭಾರತೀಯ ತಂಡವನ್ನು ಘೋಷಿಸಿದ ನಂತರ,ಆ ವಿಚಾರದ ಬಗ್ಗೆಯೇ ಚರ್ಚೆ ಮುಂದುವರಿದಿದೆ. 15 ಸದಸ್ಯರ ತಂಡದಲ್ಲಿ, ಕೆಲವು ಮುಖಗಳು ಅಚ್ಚರಿಗೊಳಿಸಿದ್ದರೆ, ಕೆಲವು ಆಟಗಾರರು ಆಯ್ಕೆಯಾಗದೆ ಇನ್ನಷ್ಟು ಆಶ್ಚರ್ಯಚಕಿತರಾಗಿಸಿದ್ದಾರೆ. ವಿಶೇಷವೆಂದರೆ ತಂಡದಲ್ಲಿ ಸೇರಿಸಲಾಗಿರುವ ಎಲ್ಲಾ ಆಟಗಾರರು ವಿಶ್ವಕಪ್‌ಗೆ ಮುನ್ನವೇ ಐಪಿಎಲ್ 2021 ಮೂಲಕ ತಮ್ಮ ಸಿದ್ಧತೆಗಳನ್ನು ಮಾಡಿಕೊಳ್ಳಬಹುದು. ಏಕೆಂದರೆ ಅವರೆಲ್ಲರೂ ಈ ಟೂರ್ನಿಯಲ್ಲಿ ತಮ್ಮ ತಂಡಗಳ ಪ್ರಮುಖ ಆಟಗಾರರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಯಾವ ಫ್ರಾಂಚೈಸ್‌ನ ಎಷ್ಟು ಆಟಗಾರರನ್ನು ವಿಶ್ವಕಪ್‌ಗೆ ಆಯ್ಕೆ ಮಾಡಲಾಗಿದೆ ಎಂಬುದನ್ನು ನೋಡೋಣ

ಐಸಿಸಿ ಟಿ 20 ವಿಶ್ವಕಪ್‌ಗಾಗಿ ಭಾರತೀಯ ತಂಡವನ್ನು ಘೋಷಿಸಿದ ನಂತರ,ಆ ವಿಚಾರದ ಬಗ್ಗೆಯೇ ಚರ್ಚೆ ಮುಂದುವರಿದಿದೆ. 15 ಸದಸ್ಯರ ತಂಡದಲ್ಲಿ, ಕೆಲವು ಮುಖಗಳು ಅಚ್ಚರಿಗೊಳಿಸಿದ್ದರೆ, ಕೆಲವು ಆಟಗಾರರು ಆಯ್ಕೆಯಾಗದೆ ಇನ್ನಷ್ಟು ಆಶ್ಚರ್ಯಚಕಿತರಾಗಿಸಿದ್ದಾರೆ. ವಿಶೇಷವೆಂದರೆ ತಂಡದಲ್ಲಿ ಸೇರಿಸಲಾಗಿರುವ ಎಲ್ಲಾ ಆಟಗಾರರು ವಿಶ್ವಕಪ್‌ಗೆ ಮುನ್ನವೇ ಐಪಿಎಲ್ 2021 ಮೂಲಕ ತಮ್ಮ ಸಿದ್ಧತೆಗಳನ್ನು ಮಾಡಿಕೊಳ್ಳಬಹುದು. ಏಕೆಂದರೆ ಅವರೆಲ್ಲರೂ ಈ ಟೂರ್ನಿಯಲ್ಲಿ ತಮ್ಮ ತಂಡಗಳ ಪ್ರಮುಖ ಆಟಗಾರರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಯಾವ ಫ್ರಾಂಚೈಸ್‌ನ ಎಷ್ಟು ಆಟಗಾರರನ್ನು ವಿಶ್ವಕಪ್‌ಗೆ ಆಯ್ಕೆ ಮಾಡಲಾಗಿದೆ ಎಂಬುದನ್ನು ನೋಡೋಣ

1 / 5
 ಈ ವಿಷಯದಲ್ಲಿ ಮುಂಚೂಣಿಯಲ್ಲಿರುವುದು ಮುಂಬೈ ಇಂಡಿಯನ್ಸ್, ನಾಯಕ ರೋಹಿತ್ ಶರ್ಮಾ. ಐದು ಬಾರಿಯ ಐಪಿಎಲ್ ಚಾಂಪಿಯನ್‌ನ ಆರು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ - ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹಾರ್ ಮತ್ತು ಸೂರ್ಯಕುಮಾರ್ ಯಾದವ್. ಇದು ಟೂರ್ನಿಯಲ್ಲಿ ಮುಂಬೈನ ಶಕ್ತಿಯನ್ನು ಮಾತ್ರ ತೋರಿಸುತ್ತದೆ.

ಈ ವಿಷಯದಲ್ಲಿ ಮುಂಚೂಣಿಯಲ್ಲಿರುವುದು ಮುಂಬೈ ಇಂಡಿಯನ್ಸ್, ನಾಯಕ ರೋಹಿತ್ ಶರ್ಮಾ. ಐದು ಬಾರಿಯ ಐಪಿಎಲ್ ಚಾಂಪಿಯನ್‌ನ ಆರು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ - ರೋಹಿತ್ ಶರ್ಮಾ, ಜಸ್‌ಪ್ರೀತ್ ಬುಮ್ರಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹಾರ್ ಮತ್ತು ಸೂರ್ಯಕುಮಾರ್ ಯಾದವ್. ಇದು ಟೂರ್ನಿಯಲ್ಲಿ ಮುಂಬೈನ ಶಕ್ತಿಯನ್ನು ಮಾತ್ರ ತೋರಿಸುತ್ತದೆ.

2 / 5
ಪಂತ್, ಅಕ್ಷರ್

ಪಂತ್, ಅಕ್ಷರ್

3 / 5
ಕೆಎಲ್ ರಾಹುಲ್

ಕೆಎಲ್ ರಾಹುಲ್

4 / 5
ಅದೇ ಸಮಯದಲ್ಲಿ, ತಂಡದ ನಾಯಕ, ವಿರಾಟ್ ಕೊಹ್ಲಿ ಅವರ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಏಕೈಕ ಆಟಗಾರ. ಅವರನ್ನು ಹೊರತುಪಡಿಸಿ, ವಾಷಿಂಗ್ಟನ್ ಸುಂದರ್ ಆರ್ಸಿಬಿಯಿಂದ ಆಯ್ಕೆಯಾಗುವುದು ಖಚಿತವಾಗಿತ್ತು, ಆದರೆ ಸುಂದರ್ ಗಾಯಗೊಂಡರು. ಅದೇ ಸಮಯದಲ್ಲಿ, ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರ ಹೆಸರು ಇಲ್ಲದಿರುವುದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ. ಇವರಲ್ಲದೆ, ಕೆಕೆಆರ್‌ನಿಂದ ವರುಣ್ ಚಕ್ರವರ್ತಿ, ಎಸ್‌ಆರ್‌ಎಚ್‌ನಿಂದ ಭುವನೇಶ್ವರ್ ಕುಮಾರ್ ಮತ್ತು ಸಿಎಸ್‌ಕೆ ಯಿಂದ ರವೀಂದ್ರ ಜಡೇಜಾ 15 ಆಟಗಾರರಲ್ಲಿ ಸೇರಿದ್ದಾರೆ. ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಸಿಎಸ್‌ಕೆ ಯಿಂದಲೇ ಮೀಸಲು ಆಟಗಾರರನ್ನಾಗಿ ಇರಿಸಿಕೊಳ್ಳಲಾಗಿದೆ.

ಅದೇ ಸಮಯದಲ್ಲಿ, ತಂಡದ ನಾಯಕ, ವಿರಾಟ್ ಕೊಹ್ಲಿ ಅವರ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಏಕೈಕ ಆಟಗಾರ. ಅವರನ್ನು ಹೊರತುಪಡಿಸಿ, ವಾಷಿಂಗ್ಟನ್ ಸುಂದರ್ ಆರ್ಸಿಬಿಯಿಂದ ಆಯ್ಕೆಯಾಗುವುದು ಖಚಿತವಾಗಿತ್ತು, ಆದರೆ ಸುಂದರ್ ಗಾಯಗೊಂಡರು. ಅದೇ ಸಮಯದಲ್ಲಿ, ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರ ಹೆಸರು ಇಲ್ಲದಿರುವುದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ. ಇವರಲ್ಲದೆ, ಕೆಕೆಆರ್‌ನಿಂದ ವರುಣ್ ಚಕ್ರವರ್ತಿ, ಎಸ್‌ಆರ್‌ಎಚ್‌ನಿಂದ ಭುವನೇಶ್ವರ್ ಕುಮಾರ್ ಮತ್ತು ಸಿಎಸ್‌ಕೆ ಯಿಂದ ರವೀಂದ್ರ ಜಡೇಜಾ 15 ಆಟಗಾರರಲ್ಲಿ ಸೇರಿದ್ದಾರೆ. ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಸಿಎಸ್‌ಕೆ ಯಿಂದಲೇ ಮೀಸಲು ಆಟಗಾರರನ್ನಾಗಿ ಇರಿಸಿಕೊಳ್ಳಲಾಗಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ