AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neha Shetty: ನೇಹಾ ಶೆಟ್ಟಿ; ‘ಮುಂಗಾರು ಮಳೆ 2’ ಬೆಡಗಿಯ ಕ್ಯೂಟ್ ಫೋಟೋಆಲ್ಬಂ

ಟಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ ಮಂಗಳೂರು ಮೂಲದ ಬೆಡಗಿ ನೇಹಾ ಶೆಟ್ಟಿ. ‘ಮುಂಗಾರು ಮಳೆ 2’ ಮೂಲದ ಪದಾರ್ಪಣೆ ಮಾಡಿದ ಈ ಕರಾವಳಿ ಚೆಲುವೆ ನಂತರ ಯಾವುದೇ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ಹೊಸ ಫೋಟೋಗಳನ್ನು ನಟಿ ಹಂಚಿಕೊಂಡಿದ್ದು, ಅವು ವೈರಲ್ ಆಗಿವೆ.

TV9 Web
| Edited By: |

Updated on: May 21, 2022 | 9:42 AM

Share
ಮಂಗಳೂರು ಮೂಲದ ನಟಿ ನೇಹಾ ಶೆಟ್ಟಿ ಇದೀಗ ಟಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ಧಾರೆ.

1 / 7
‘ಮುಂಗಾರು ಮಳೆ 2’ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ ನಟಿ ನಂತರ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.

2 / 7
ಆದರೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ‘ಡಿಜೆ ಟಿಲ್ಲು’ ಮೂಲಕ ಪ್ರೇಕ್ಷಕರಿಗೆ ಆಪ್ತವಾಗಿದ್ದಾರೆ.

ಆದರೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ‘ಡಿಜೆ ಟಿಲ್ಲು’ ಮೂಲಕ ಪ್ರೇಕ್ಷಕರಿಗೆ ಆಪ್ತವಾಗಿದ್ದಾರೆ.

3 / 7
ಸದ್ಯ ನೇಹಾರ ಯಾವುದೇ ಹೊಸ ಚಿತ್ರಗಳು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಅವರು 2-3 ಚಿತ್ರಗಳಿಗೆ ಸೈನ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಬಂದಿದೆ.

ಸದ್ಯ ನೇಹಾರ ಯಾವುದೇ ಹೊಸ ಚಿತ್ರಗಳು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಅವರು 2-3 ಚಿತ್ರಗಳಿಗೆ ಸೈನ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಬಂದಿದೆ.

4 / 7
ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲೂ ಮಿಂಚುತ್ತಿದ್ದಾರೆ ನೇಹಾ. ಹೀಗಾಗಿ ಅವರ ಅಭಿನಯಕ್ಕೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ.

ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲೂ ಮಿಂಚುತ್ತಿದ್ದಾರೆ ನೇಹಾ. ಹೀಗಾಗಿ ಅವರ ಅಭಿನಯಕ್ಕೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ.

5 / 7
 ನೇಹಾ ಶೆಟ್ಟಿ ಸ್ಯಾಂಡಲ್​ವುಡ್​ಗೆ ಯಾವಾಗ ಕಮ್​ಬ್ಯಾಕ್ ಮಾಡಬಹುದು ಎನ್ನುವುದು ಸದ್ಯ ಅಭಿಮಾನಿಗಳಲ್ಲಿರುವ ಕುತೂಹಲ.

ನೇಹಾ ಶೆಟ್ಟಿ ಸ್ಯಾಂಡಲ್​ವುಡ್​ಗೆ ಯಾವಾಗ ಕಮ್​ಬ್ಯಾಕ್ ಮಾಡಬಹುದು ಎನ್ನುವುದು ಸದ್ಯ ಅಭಿಮಾನಿಗಳಲ್ಲಿರುವ ಕುತೂಹಲ.

6 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೇಹಾ, ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ನಟಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೇಹಾ, ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ನಟಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ.

7 / 7
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು