AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neha Shetty: ನೇಹಾ ಶೆಟ್ಟಿ; ‘ಮುಂಗಾರು ಮಳೆ 2’ ಬೆಡಗಿಯ ಕ್ಯೂಟ್ ಫೋಟೋಆಲ್ಬಂ

ಟಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ ಮಂಗಳೂರು ಮೂಲದ ಬೆಡಗಿ ನೇಹಾ ಶೆಟ್ಟಿ. ‘ಮುಂಗಾರು ಮಳೆ 2’ ಮೂಲದ ಪದಾರ್ಪಣೆ ಮಾಡಿದ ಈ ಕರಾವಳಿ ಚೆಲುವೆ ನಂತರ ಯಾವುದೇ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ಹೊಸ ಫೋಟೋಗಳನ್ನು ನಟಿ ಹಂಚಿಕೊಂಡಿದ್ದು, ಅವು ವೈರಲ್ ಆಗಿವೆ.

TV9 Web
| Updated By: shivaprasad.hs

Updated on: May 21, 2022 | 9:42 AM

ಮಂಗಳೂರು ಮೂಲದ ನಟಿ ನೇಹಾ ಶೆಟ್ಟಿ ಇದೀಗ ಟಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ಧಾರೆ.

1 / 7
‘ಮುಂಗಾರು ಮಳೆ 2’ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ ನಟಿ ನಂತರ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.

2 / 7
ಆದರೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ‘ಡಿಜೆ ಟಿಲ್ಲು’ ಮೂಲಕ ಪ್ರೇಕ್ಷಕರಿಗೆ ಆಪ್ತವಾಗಿದ್ದಾರೆ.

ಆದರೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ‘ಡಿಜೆ ಟಿಲ್ಲು’ ಮೂಲಕ ಪ್ರೇಕ್ಷಕರಿಗೆ ಆಪ್ತವಾಗಿದ್ದಾರೆ.

3 / 7
ಸದ್ಯ ನೇಹಾರ ಯಾವುದೇ ಹೊಸ ಚಿತ್ರಗಳು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಅವರು 2-3 ಚಿತ್ರಗಳಿಗೆ ಸೈನ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಬಂದಿದೆ.

ಸದ್ಯ ನೇಹಾರ ಯಾವುದೇ ಹೊಸ ಚಿತ್ರಗಳು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಅವರು 2-3 ಚಿತ್ರಗಳಿಗೆ ಸೈನ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಬಂದಿದೆ.

4 / 7
ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲೂ ಮಿಂಚುತ್ತಿದ್ದಾರೆ ನೇಹಾ. ಹೀಗಾಗಿ ಅವರ ಅಭಿನಯಕ್ಕೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ.

ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲೂ ಮಿಂಚುತ್ತಿದ್ದಾರೆ ನೇಹಾ. ಹೀಗಾಗಿ ಅವರ ಅಭಿನಯಕ್ಕೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ.

5 / 7
 ನೇಹಾ ಶೆಟ್ಟಿ ಸ್ಯಾಂಡಲ್​ವುಡ್​ಗೆ ಯಾವಾಗ ಕಮ್​ಬ್ಯಾಕ್ ಮಾಡಬಹುದು ಎನ್ನುವುದು ಸದ್ಯ ಅಭಿಮಾನಿಗಳಲ್ಲಿರುವ ಕುತೂಹಲ.

ನೇಹಾ ಶೆಟ್ಟಿ ಸ್ಯಾಂಡಲ್​ವುಡ್​ಗೆ ಯಾವಾಗ ಕಮ್​ಬ್ಯಾಕ್ ಮಾಡಬಹುದು ಎನ್ನುವುದು ಸದ್ಯ ಅಭಿಮಾನಿಗಳಲ್ಲಿರುವ ಕುತೂಹಲ.

6 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೇಹಾ, ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ನಟಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೇಹಾ, ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ನಟಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ.

7 / 7
Follow us
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ