AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neha Shetty: ನೇಹಾ ಶೆಟ್ಟಿ; ‘ಮುಂಗಾರು ಮಳೆ 2’ ಬೆಡಗಿಯ ಕ್ಯೂಟ್ ಫೋಟೋಆಲ್ಬಂ

ಟಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ ಮಂಗಳೂರು ಮೂಲದ ಬೆಡಗಿ ನೇಹಾ ಶೆಟ್ಟಿ. ‘ಮುಂಗಾರು ಮಳೆ 2’ ಮೂಲದ ಪದಾರ್ಪಣೆ ಮಾಡಿದ ಈ ಕರಾವಳಿ ಚೆಲುವೆ ನಂತರ ಯಾವುದೇ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ಹೊಸ ಫೋಟೋಗಳನ್ನು ನಟಿ ಹಂಚಿಕೊಂಡಿದ್ದು, ಅವು ವೈರಲ್ ಆಗಿವೆ.

TV9 Web
| Edited By: |

Updated on: May 21, 2022 | 9:42 AM

Share
ಮಂಗಳೂರು ಮೂಲದ ನಟಿ ನೇಹಾ ಶೆಟ್ಟಿ ಇದೀಗ ಟಾಲಿವುಡ್​ನಲ್ಲಿ ಸಖತ್ ಬ್ಯುಸಿಯಾಗಿದ್ಧಾರೆ.

1 / 7
‘ಮುಂಗಾರು ಮಳೆ 2’ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ ನಟಿ ನಂತರ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.

2 / 7
ಆದರೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ‘ಡಿಜೆ ಟಿಲ್ಲು’ ಮೂಲಕ ಪ್ರೇಕ್ಷಕರಿಗೆ ಆಪ್ತವಾಗಿದ್ದಾರೆ.

ಆದರೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ‘ಡಿಜೆ ಟಿಲ್ಲು’ ಮೂಲಕ ಪ್ರೇಕ್ಷಕರಿಗೆ ಆಪ್ತವಾಗಿದ್ದಾರೆ.

3 / 7
ಸದ್ಯ ನೇಹಾರ ಯಾವುದೇ ಹೊಸ ಚಿತ್ರಗಳು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಅವರು 2-3 ಚಿತ್ರಗಳಿಗೆ ಸೈನ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಬಂದಿದೆ.

ಸದ್ಯ ನೇಹಾರ ಯಾವುದೇ ಹೊಸ ಚಿತ್ರಗಳು ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ ಅವರು 2-3 ಚಿತ್ರಗಳಿಗೆ ಸೈನ್ ಮಾಡಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಬಂದಿದೆ.

4 / 7
ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲೂ ಮಿಂಚುತ್ತಿದ್ದಾರೆ ನೇಹಾ. ಹೀಗಾಗಿ ಅವರ ಅಭಿನಯಕ್ಕೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ.

ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರಗಳಲ್ಲೂ ಮಿಂಚುತ್ತಿದ್ದಾರೆ ನೇಹಾ. ಹೀಗಾಗಿ ಅವರ ಅಭಿನಯಕ್ಕೆ ದೊಡ್ಡ ಅಭಿಮಾನಿ ವರ್ಗವೇ ಸೃಷ್ಟಿಯಾಗಿದೆ.

5 / 7
 ನೇಹಾ ಶೆಟ್ಟಿ ಸ್ಯಾಂಡಲ್​ವುಡ್​ಗೆ ಯಾವಾಗ ಕಮ್​ಬ್ಯಾಕ್ ಮಾಡಬಹುದು ಎನ್ನುವುದು ಸದ್ಯ ಅಭಿಮಾನಿಗಳಲ್ಲಿರುವ ಕುತೂಹಲ.

ನೇಹಾ ಶೆಟ್ಟಿ ಸ್ಯಾಂಡಲ್​ವುಡ್​ಗೆ ಯಾವಾಗ ಕಮ್​ಬ್ಯಾಕ್ ಮಾಡಬಹುದು ಎನ್ನುವುದು ಸದ್ಯ ಅಭಿಮಾನಿಗಳಲ್ಲಿರುವ ಕುತೂಹಲ.

6 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೇಹಾ, ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ನಟಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೇಹಾ, ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ನಟಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ.

7 / 7
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ