AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಧರಿಸಿ ಮಿಂಚಿದ ನೇಹಾ ಶೆಟ್ಟಿ

ನೇಹಾ ಶೆಟ್ಟಿ ಆಗಸ ನೀಲಿ ಬಣ್ಣದ ಸೀರೆ ಉಟ್ಟು ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ.

TV9 Web
| Edited By: |

Updated on: Apr 21, 2022 | 3:41 PM

Share
ನಟಿ ನೇಹಾ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಇದೆ. ‘ಮುಂಗಾರು ಮಳೆ 2’ ಸಿನಿಮಾದಲ್ಲಿ ಅವರು ಗಣೇಶ್​ಗೆ ಜತೆಯಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ತೆಲುಗು ಚಿತ್ರರಂಗದಲ್ಲೂ ಅವರು ಗುರುತಿಸಿಕೊಂಡಿದ್ದಾರೆ.

ನಟಿ ನೇಹಾ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಇದೆ. ‘ಮುಂಗಾರು ಮಳೆ 2’ ಸಿನಿಮಾದಲ್ಲಿ ಅವರು ಗಣೇಶ್​ಗೆ ಜತೆಯಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ತೆಲುಗು ಚಿತ್ರರಂಗದಲ್ಲೂ ಅವರು ಗುರುತಿಸಿಕೊಂಡಿದ್ದಾರೆ.

1 / 5
ನೇಹಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯ ಕಮೆಂಟ್ ಹಾಕುತ್ತಾರೆ.

ನೇಹಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯ ಕಮೆಂಟ್ ಹಾಕುತ್ತಾರೆ.

2 / 5
ಈಗ ನೇಹಾ ಶೆಟ್ಟಿ ಆಗಸ ನೀಲಿ ಬಣ್ಣದ ಸೀರೆ ಉಟ್ಟು ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋಗೆ ಅಭಿಮಾನಿಗಳು ‘ಕ್ಯೂಟ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಈಗ ನೇಹಾ ಶೆಟ್ಟಿ ಆಗಸ ನೀಲಿ ಬಣ್ಣದ ಸೀರೆ ಉಟ್ಟು ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋಗೆ ಅಭಿಮಾನಿಗಳು ‘ಕ್ಯೂಟ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

3 / 5
ನೇಹಾ ಶೆಟ್ಟಿ ಸಿನಿಮಾ ವಿಚಾರದಲ್ಲಿ ತುಂಬಾನೇ ಚ್ಯೂಸಿ ಆಗಿದ್ದಾರೆ. ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ. ಆದಾಗ್ಯೂ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ.

ನೇಹಾ ಶೆಟ್ಟಿ ಸಿನಿಮಾ ವಿಚಾರದಲ್ಲಿ ತುಂಬಾನೇ ಚ್ಯೂಸಿ ಆಗಿದ್ದಾರೆ. ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ. ಆದಾಗ್ಯೂ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ.

4 / 5
ಸದ್ಯ, ಕೆಲವು ತೆಲುಗು ಸಿನಿಮಾಗಳಲ್ಲಿ ನೇಹಾ ಶೆಟ್ಟಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಸದ್ಯ, ಕೆಲವು ತೆಲುಗು ಸಿನಿಮಾಗಳಲ್ಲಿ ನೇಹಾ ಶೆಟ್ಟಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

5 / 5
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ