AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ಫ್ರೀ ಬಸ್​ ಹಿನ್ನೆಲೆ ಬಾದಾಮಿ ಬನಶಂಕರಿ ದರ್ಶನಕ್ಕೆ ಬೈಲಹೊಂಗಲನಿಂದ ಬಂದ ಮುಸ್ಲಿಂ ಮಹಿಳಾ ಭಕ್ತರು

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದು, ರಾಜ್ಯದ ಪ್ರಸಿದ್ಧ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಮುಸ್ಲಿಂ ಮಹಿಳಾ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 16, 2023 | 3:32 PM

Share
Women devotees visiting badami banashankari temple under shakti yojana free travel

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

1 / 7
Women devotees visiting badami banashankari temple under shakti yojana free travel

ಈ ಹಿನ್ನೆಲೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರು ಭೇಟಿ ನೀಡುತ್ತಿದ್ದಾರೆ.

2 / 7
Women devotees visiting badami banashankari temple under shakti yojana free travel

ಇನ್ನು ವೀಕೆಂಡ್ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಬನಶಂಕರಿದೇವಿ ದರ್ಶನಕ್ಕೆ‌ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಮಿಸಿದ್ದಾರೆ.

3 / 7
Women devotees visiting badami banashankari temple under shakti yojana free travel

ಮಹಿಳಾ ಭಕ್ತರು ಸರದಿ ಸಾಲಲ್ಲಿ ನಿಂತು ದೇವಿಯ ದರ್ಶನ ಪಡೆದರು.

4 / 7
Women devotees visiting badami banashankari temple under shakti yojana free travel

ಮಹಿಳಾ ಭಕ್ತರು ದೇವರ ದರ್ಶನ ಪಡೆದು ಸಾಲಾಗಿ ಕೂತು ಪ್ರಸಾದ ಸೇವಿಸಿದ್ದಾರೆ.

5 / 7
Women devotees visiting badami banashankari temple under shakti yojana free travel

ಬನಶಂಕರಿದೇವಿಯ ದರ್ಶನಕ್ಕೆ ಬೈಲಹೊಂಗಲದಿಂದ ಮುಸ್ಲಿಂ ಮಹಿಳಾ ಭಕ್ತರು ಕೂಡ ಆಗಮಿಸಿದ್ದರು.

6 / 7
Women devotees visiting badami banashankari temple under shakti yojana free travel

ದೇವಿಯ ದರ್ಶನ ಪಡೆದು ಮುಸ್ಲಿಂ ಮಹಿಳಾ ಭಕ್ತರು ಪ್ರಸಾದ ಸೇವಿಸಿದರು.

7 / 7

Published On - 3:29 pm, Sun, 16 July 23

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್