AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ಫ್ರೀ ಬಸ್​ ಹಿನ್ನೆಲೆ ಬಾದಾಮಿ ಬನಶಂಕರಿ ದರ್ಶನಕ್ಕೆ ಬೈಲಹೊಂಗಲನಿಂದ ಬಂದ ಮುಸ್ಲಿಂ ಮಹಿಳಾ ಭಕ್ತರು

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದು, ರಾಜ್ಯದ ಪ್ರಸಿದ್ಧ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಮುಸ್ಲಿಂ ಮಹಿಳಾ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 16, 2023 | 3:32 PM

Share
Women devotees visiting badami banashankari temple under shakti yojana free travel

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

1 / 7
Women devotees visiting badami banashankari temple under shakti yojana free travel

ಈ ಹಿನ್ನೆಲೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರು ಭೇಟಿ ನೀಡುತ್ತಿದ್ದಾರೆ.

2 / 7
Women devotees visiting badami banashankari temple under shakti yojana free travel

ಇನ್ನು ವೀಕೆಂಡ್ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಬನಶಂಕರಿದೇವಿ ದರ್ಶನಕ್ಕೆ‌ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಮಿಸಿದ್ದಾರೆ.

3 / 7
Women devotees visiting badami banashankari temple under shakti yojana free travel

ಮಹಿಳಾ ಭಕ್ತರು ಸರದಿ ಸಾಲಲ್ಲಿ ನಿಂತು ದೇವಿಯ ದರ್ಶನ ಪಡೆದರು.

4 / 7
Women devotees visiting badami banashankari temple under shakti yojana free travel

ಮಹಿಳಾ ಭಕ್ತರು ದೇವರ ದರ್ಶನ ಪಡೆದು ಸಾಲಾಗಿ ಕೂತು ಪ್ರಸಾದ ಸೇವಿಸಿದ್ದಾರೆ.

5 / 7
Women devotees visiting badami banashankari temple under shakti yojana free travel

ಬನಶಂಕರಿದೇವಿಯ ದರ್ಶನಕ್ಕೆ ಬೈಲಹೊಂಗಲದಿಂದ ಮುಸ್ಲಿಂ ಮಹಿಳಾ ಭಕ್ತರು ಕೂಡ ಆಗಮಿಸಿದ್ದರು.

6 / 7
Women devotees visiting badami banashankari temple under shakti yojana free travel

ದೇವಿಯ ದರ್ಶನ ಪಡೆದು ಮುಸ್ಲಿಂ ಮಹಿಳಾ ಭಕ್ತರು ಪ್ರಸಾದ ಸೇವಿಸಿದರು.

7 / 7

Published On - 3:29 pm, Sun, 16 July 23

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?