AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ಫ್ರೀ ಬಸ್​ ಹಿನ್ನೆಲೆ ಬಾದಾಮಿ ಬನಶಂಕರಿ ದರ್ಶನಕ್ಕೆ ಬೈಲಹೊಂಗಲನಿಂದ ಬಂದ ಮುಸ್ಲಿಂ ಮಹಿಳಾ ಭಕ್ತರು

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದು, ರಾಜ್ಯದ ಪ್ರಸಿದ್ಧ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಮುಸ್ಲಿಂ ಮಹಿಳಾ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on:Jul 16, 2023 | 3:32 PM

Share
Women devotees visiting badami banashankari temple under shakti yojana free travel

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

1 / 7
Women devotees visiting badami banashankari temple under shakti yojana free travel

ಈ ಹಿನ್ನೆಲೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರು ಭೇಟಿ ನೀಡುತ್ತಿದ್ದಾರೆ.

2 / 7
Women devotees visiting badami banashankari temple under shakti yojana free travel

ಇನ್ನು ವೀಕೆಂಡ್ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಬನಶಂಕರಿದೇವಿ ದರ್ಶನಕ್ಕೆ‌ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಮಿಸಿದ್ದಾರೆ.

3 / 7
Women devotees visiting badami banashankari temple under shakti yojana free travel

ಮಹಿಳಾ ಭಕ್ತರು ಸರದಿ ಸಾಲಲ್ಲಿ ನಿಂತು ದೇವಿಯ ದರ್ಶನ ಪಡೆದರು.

4 / 7
Women devotees visiting badami banashankari temple under shakti yojana free travel

ಮಹಿಳಾ ಭಕ್ತರು ದೇವರ ದರ್ಶನ ಪಡೆದು ಸಾಲಾಗಿ ಕೂತು ಪ್ರಸಾದ ಸೇವಿಸಿದ್ದಾರೆ.

5 / 7
Women devotees visiting badami banashankari temple under shakti yojana free travel

ಬನಶಂಕರಿದೇವಿಯ ದರ್ಶನಕ್ಕೆ ಬೈಲಹೊಂಗಲದಿಂದ ಮುಸ್ಲಿಂ ಮಹಿಳಾ ಭಕ್ತರು ಕೂಡ ಆಗಮಿಸಿದ್ದರು.

6 / 7
Women devotees visiting badami banashankari temple under shakti yojana free travel

ದೇವಿಯ ದರ್ಶನ ಪಡೆದು ಮುಸ್ಲಿಂ ಮಹಿಳಾ ಭಕ್ತರು ಪ್ರಸಾದ ಸೇವಿಸಿದರು.

7 / 7

Published On - 3:29 pm, Sun, 16 July 23

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ