- Kannada News Photo gallery Mustard Seeds: Mustard contains the secret to health: Here's the information
Mustard Seeds: ಚಟ್ ಪಟ್ ಎನ್ನುವ ಸಾಸಿವೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ
ಅಡುಗೆ ಮನೆಯಲ್ಲಿ ನಮಗೆ ತಕ್ಷಣಕ್ಕೆ ಸಿಗುವಂತಹ ಒಂದು ವಸ್ತು ಅಂದರೆ ಅದು ಸಾಸಿವೆ. ಇದು ಚಿಕ್ಕದಾಗಿದ್ದರೂ ಇದರ ಪರಿಣಾಮ ಮಾತ್ರ ದೊಡ್ಡದು. ಸಾಸಿವೆಯಲ್ಲಿ ಅನೇಕ ಔಷಧೀಯ ಗುಣಗಳಿವೆ.
Updated on: Jan 29, 2023 | 8:05 PM

ಸಾಸಿವೆಗೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ್ನು ನಿಯಂತ್ರಿಸುವ ಶಕ್ತಿ ಮಾತ್ರವಲ್ಲದೇ ದೇಹದ ತೂಕವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.

ಒಂದು ಚಮಚ ಸಾಸಿವೆ ಪುಡಿಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ, ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಾಸಿವೆಯನ್ನ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಕಡಿಮೆ ಆಗುತ್ತದೆ. ಸಾಸಿವೆ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

ಸಾಸಿವೆ ಪುಡಿಯಿಂದ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ ಸೌಂದರ್ಯ ಹೆಚ್ಚುತ್ತದೆ. ಕೂದಲು ಉದುರುವುದು, ಶುಷ್ಕತೆ ಮತ್ತು ತಲೆಹೊಟ್ಟು ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಾಸಿವೆ ಬೀಜಗಳಲ್ಲಿನ ಕಿಣ್ವದ ಚಟುವಟಿಕೆಯು ನರಮಂಡಲದ ಕಾರ್ಯ, ಬೆಳವಣಿಗೆಯ ಮಾರ್ಪಾಡುಗಳ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.
Related Photo Gallery

Virat Kohli: ನಿಧಾನವೇ ಪ್ರಧಾನ... ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್
Virat Kohli: ನಿಧಾನವೇ ಪ್ರಧಾನ... ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲೇ ವಾರದಲ್ಲಿ ಎರಡೆರೆಡು ಬಾಲ್ಯ ವಿವಾಹ

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ!

ಇಡಿ ವಿಚಾರಣೆಗೆ ಹಾಜರಿ ಹಾಕಲ್ಲ ಮಹೇಶ್ ಬಾಬು; ಕಾರಣ ಇಲ್ಲಿದೆ

ಕೊಹ್ಲಿ-ರಾಹುಲ್ ಜಗಳಕ್ಕೆ ಏನು ಕಾರಣ?: ಪಂದ್ಯದ ನಂತರವೂ ಫೈಟ್ ನಡೆದಿದ್ದೇಕೆ?

VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್ಗೆ ವಿರಾಟ್ ಕೊಹ್ಲಿ ತಿರುಗೇಟು

VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್

Daily Devotional: ರಾತ್ರಿ ವೇಳೆ ನಾಯಿಗಳು ಊಳಿಡೋದರ ಅರ್ಥವೇನು?

Daily horoscope: ರವಿ ಮೇಷ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

ಪಹಲ್ಗಾಮ್ ಘಟನೆ ಬಗ್ಗೆ ರಾಗಿಣಿ ದ್ವಿವೇದಿ ಆಕ್ರೋಶ: ವಿಡಿಯೋ ನೋಡಿ

ಬುಮ್ರಾ ಬೌಲಿಂಗ್ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್

ಭಾರತ-ಪಾಕ್ ಗಡಿಯಿಂದ Tv9 ಗ್ರೌಂಡ್ ರಿಪೋರ್ಟ್: ಸನ್ನದ್ಧವಾಗಿರುವ BSF ಯೋಧ

ಐಪಿಎಲ್ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ

ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
