AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mustard Seeds: ಚಟ್​ ಪಟ್​ ಎನ್ನುವ ಸಾಸಿವೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ

ಅಡುಗೆ ಮನೆಯಲ್ಲಿ ನಮಗೆ ತಕ್ಷಣಕ್ಕೆ ಸಿಗುವಂತಹ ಒಂದು ವಸ್ತು ಅಂದರೆ ಅದು ಸಾಸಿವೆ. ಇದು ಚಿಕ್ಕದಾಗಿದ್ದರೂ ಇದರ ಪರಿಣಾಮ ಮಾತ್ರ ದೊಡ್ಡದು. ಸಾಸಿವೆಯಲ್ಲಿ ಅನೇಕ ಔಷಧೀಯ ಗುಣಗಳಿವೆ.

TV9 Web
| Edited By: |

Updated on: Jan 29, 2023 | 8:05 PM

Share
ಸಾಸಿವೆಗೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸುವ ಶಕ್ತಿ ಮಾತ್ರವಲ್ಲದೇ 
ದೇಹದ ತೂಕವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.

ಸಾಸಿವೆಗೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸುವ ಶಕ್ತಿ ಮಾತ್ರವಲ್ಲದೇ ದೇಹದ ತೂಕವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.

1 / 5
ಒಂದು ಚಮಚ ಸಾಸಿವೆ ಪುಡಿಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ 
ಸುಧಾರಿಸುತ್ತದೆ. ಅಲ್ಲದೆ, ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗುತ್ತದೆ.

ಒಂದು ಚಮಚ ಸಾಸಿವೆ ಪುಡಿಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ, ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗುತ್ತದೆ.

2 / 5
ಸಾಸಿವೆಯನ್ನ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಕಡಿಮೆ ಆಗುತ್ತದೆ.
ಸಾಸಿವೆ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ 
ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

ಸಾಸಿವೆಯನ್ನ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಕಡಿಮೆ ಆಗುತ್ತದೆ. ಸಾಸಿವೆ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

3 / 5
ಸಾಸಿವೆ ಪುಡಿಯಿಂದ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ 
ಸೌಂದರ್ಯ ಹೆಚ್ಚುತ್ತದೆ. ಕೂದಲು ಉದುರುವುದು, ಶುಷ್ಕತೆ ಮತ್ತು ತಲೆಹೊಟ್ಟು 
ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಾಸಿವೆ ಪುಡಿಯಿಂದ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ ಸೌಂದರ್ಯ ಹೆಚ್ಚುತ್ತದೆ. ಕೂದಲು ಉದುರುವುದು, ಶುಷ್ಕತೆ ಮತ್ತು ತಲೆಹೊಟ್ಟು ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.

4 / 5
ಸಾಸಿವೆ ಬೀಜಗಳಲ್ಲಿನ ಕಿಣ್ವದ ಚಟುವಟಿಕೆಯು ನರಮಂಡಲದ ಕಾರ್ಯ, 
ಬೆಳವಣಿಗೆಯ ಮಾರ್ಪಾಡುಗಳ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.

ಸಾಸಿವೆ ಬೀಜಗಳಲ್ಲಿನ ಕಿಣ್ವದ ಚಟುವಟಿಕೆಯು ನರಮಂಡಲದ ಕಾರ್ಯ, ಬೆಳವಣಿಗೆಯ ಮಾರ್ಪಾಡುಗಳ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.

5 / 5
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು