ಮೈಲಾರ್ ಮಲ್ಲಣ್ಣನನ ಅದ್ದೂರಿ ಜಾತ್ರೆ; ಕ್ಷಿಂಟಾಲ್ಗಟ್ಟಲೇ ಭಂಡಾರ ಎರಚಿ ಹರಕೆ ತೀರಿಸೋ ಭಕ್ತರು
ದಕ್ಷಿಣದ ಕಾಶಿ ಎಂದು ಹೆಸರು ಪಡೆದಿರುವ ಮೈಲಾರ್ ಮಲ್ಲಣ್ಣನನ ಜಾತ್ರೆಯು, ಒಂದು ತಿಂಗಳ ಕಾಲ ಅದ್ಧೂರಿಯಾಗಿ ನಡೆಯುತ್ತದೆ. ಈ ಜಾತ್ರೆಯಲ್ಲಿ ಪ್ರತಿದಿನ ಹತ್ತಾರು ಕ್ಷಿಂಟಾಲ್ ಬಂಡಾರ ಎರಚಿ ಭಕ್ತರು ಹರಕೆ ತೀರಿಸುತ್ತಾರೆ. ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿದಂತೆ ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದ್ದು, ಎಲ್ಲಿ ನೋಡಿದರಲ್ಲಿ ಜನರೇ ಕಾಣಿಸುತ್ತಿದ್ದಾರೆ

1 / 8

2 / 8

3 / 8

4 / 8

5 / 8

6 / 8

7 / 8

8 / 8